2024-09-19 04:33:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ನಿಧನ

ಹಿರಿಯ ನಟ ವಿಜಯ್ ಕದಂ ನಿಧನರಾಗಿದ್ದಾರೆ. ಕಳೆದ ಒಂದರಿಂದ ಒಂದೂವರೆ ವರ್ಷಗಳಿಂದ ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು ಇಂದು ನಿಧನರಾಗಿದ್ದಾರೆ.

10 ಲಕ್ಷ ಮೌಲ್ಯದ ಗಾಂಜಾ ವಶ: ಮೂವರು ಬಂಧನ

ಒಡಿಶಾ ರಾಜ್ಯದಿಂದ ಹರಿಹರಕ್ಕೆ ಗಾಂಜಾ ಸಾಗಾಟ ಮಾಡಿ ಮಾರಾಟಕ್ಕಾಗಿ ದಾಸ್ತಾನು ಮಾಡಿದ್ದ ಸ್ಥಳದ ಮೇಲೆ ಹರಿಹರ ಪೊಲೀಸರು ದಾಳಿ ನಡೆಸಿ 10 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿ ಮೂವರ ಬಂಧನ

ರಾಜಸ್ಥಾನ್​ ರಾಯಲ್ಸ್​ ನೂತನ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌?

ಟೀಮ್​ ಇಂಡಿಯಾದ ಮಾಜಿ ಕೋಚ್​ ರಾಹುಲ್​ ದ್ರಾವಿಡ್(Rahul Dravid) ಅವರು​ ಮುಂದಿನ ಐಪಿಎಲ್‌ನಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡದ ​ ಕೋಚಿಂಗ್​ ನಡೆಸುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.

ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಕಾಂಬಿನೇಷನ್‌ ಹೊಸ ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌!

NTR31 ಬಹು ನಿರೀಕ್ಷಿತ ಚಿತ್ರವನ್ನು 2026 ರಜನವರಿ 9ರಂದು ಸಿನಿಮಾ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ.

ಉಪ್ಪಿ ಕೊಡ್ತಿರೋ ಬಿಗ್ UI ಅನೌನ್ಸ್‌ಮೆಂಟ್, ಆಗಸ್ಟ್‌-12 ಕ್ಕೆ 

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ UI ಸಿನಿಮಾ ಇದೇ ತಿಂಗಳ 12 ರಂದು ಚಿತ್ರದ ಕುರಿತು ಬಿಗ್ ಅನೌನ್ಸ್‌ಮೆಂಟ್ ಇದೆ. ಇದನ್ನ ಅಧಿಕೃತವಾಗಿಯೇ ಕೊಡುತ್ತೇವೆ ಅಂತಲೇ ಸಿನಿಮಾ ತಂಡ ಹೇಳಿಕೊಂಡಿದೆ.

ನಾಗ ಚೈತನ್ಯ-ಶೋಭಿತ ವೈವಾಹಿಕ ಜೀವನದ ಬಗ್ಗೆ ವೇಣು ಸ್ವಾಮಿ ಭವಿಷ್ಯ

ನಟ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗ ಚೈತನ್ಯಗೆ ಇದು ಎರಡನೇ ಮದುವೆಯಾದರೆ, ಶೋಭಿತಾಗೆ ಇದು ಮೊದಲ ಮದುವೆ ಆಗಿದೆ.