2024-09-19 04:46:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆಂಧ್ರ-ತೆಲಂಗಾಣ ಪ್ರವಾಹ: ಎರಡೂ ರಾಜ್ಯಗಳಿಗೆ ಒಂದು ಕೋಟಿ ರೂಪಾಯಿ ನೆರವು ಘೋಷಿಸಿದ ಜೂ ಎನ್​ಟಿಆರ್

ಎರಡು ರಾಜ್ಯಗಳಲ್ಲಿ ಈವರೆಗೆ ಸುಮಾರು 40 ಮಂದಿ ಮಳೆಗೆ ಆಹುತಿಯಾಗಿ, ನೂರಾರು ಮಂದಿ ಮನೆ, ಆಸ್ತಿಗಳನ್ನು ಕಳೆದುಕೊಂಡಿದ್ದು, ಎರಡೂ ರಾಜ್ಯಗಳಿಗೆ ಒಂದು ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ.

ಮಾರ್ಟಿನ್’ ಸಿನಿಮಾವು ಅಕ್ಟೋಬರ್ 11ರಂದು ಸಿನಿಮಾ ರಿಲೀಸ್

‘ಜೀವ ನೀನೆ..’ ಹೆಸರಿನ ರೊಮ್ಯಾಂಟಿಕ್ ಹಾಡನ್ನು ರಿಲೀಸ್ ಮಾಡಲಾಗಿದೆ. ಇದರಲ್ಲಿ ಧ್ರುವ ಸರ್ಜಾ ಹಾಗೂ ವೈಭವಿ ಶಾಂಡಿಲ್ಯ ಅವರ ಕೆಮಿಸ್ಟ್ರಿ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಕೋಮಲ್ ಅಭಿನಯದ ಹೊಸ ಚಿತ್ರಕ್ಕೆ ‘ಯಲಾ ಕುನ್ನಿ’ ಎಂದು ನಾಮಕರಣ

ನಟ ಕೋಮಲ್‌  ನಟಿಸಿರುವ  ಯಲಾ ಕುನ್ನಿ ಸಿನಿಮಾದ ಮುಹೂರ್ತ ಇತ್ತಿಚಿಗೆ ನೆರವೇರಿದ್ದು ಈ ಚಿತ್ರದ ಮೂಲಕ ಹಿರಿಯ ನಟ ವಜ್ರಮುನಿ ಮೊಮ್ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಕೃಷ್ಣಂ ಪ್ರಣಯ ಸಖಿ" ನೋಡಿ ದುಬೈ ಕನ್ನಡಿಗರು ಫಿದಾ     

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟಿಸಿರುವ  ಕೃಷ್ಣಂ ಪ್ರಣಯ ಸಖಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಇದರ ನಡುವೆ ವಿದೇಶದಲ್ಲಿ ಪ್ರದರ್ಶನಗೊಂಡ್ಡು ಅಲ್ಲಿನ ಕನ್ನಡಿಗರು ಫಿದಾ

ವಿಕ್ರಾಂತ್ ರೋಣ ಬಳಿಕ ಮತ್ತೆ ಒಂದಾದ ಸುದೀಪ್-ಅನೂಪ್

ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ.

ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಜೂ ಎನ್​ಟಿಆರ್-ರಿಷಬ್ ಶೆಟ್ಟಿ

ಜೂ ಎನ್​ಟಿಆರ್​ಗೆ ಕರ್ನಾಟಕದೊಂದಿಗೆ ವಿಶೇಷ ಬಂಧವಿದೆ. ಜೂ ಎನ್​ಟಿಆರ್ ತಾಯಿ ಹನ ಉಡುಪಿ ಮೂಲದವರೇ ಆಗಿದ್ದಾರೆ. ಕನ್ನಡವನ್ನು ಮಾತನಾಡಬಲ್ಲ, ಅರ್ಥ ಮಾಡಿಕೊಳ್ಳಬಲ್ಲ ಜೂ ಎನ್​ಟಿಆರ್