2024-09-19 09:19:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂತಿ ತ್ವಚೆ ನಿಮ್ಮದಾಗಿಸಿಕೊಳ್ಳಬೇಕೆ ಹಾಗಿದ್ದರೆ ಟ್ರೈ ಮಾಡಿ ಈ ಫೇಸ್ ಪ್ಯಾಕ್.

ಮೊದಲು ಒಂದು ಬೌಲ್ ನಲ್ಲಿ ಅಲೋವೆರಾ ಜೆಲ್ ತೆಗೆದುಕೊಳ್ಳಿ. ಇದಕ್ಕೆ ಕೆಲವು ಹನಿ ನಿಂಬೆ ರಸ ಮತ್ತು ಜೇನುತುಪ್ಪ ಸೇರಿಸಿ.

ವಿಶ್ವದಲ್ಲೇ ಮೊದಲ ಬಾರಿಗೆ ಮೂರು ವಿಭಿನ್ನ ಕಾಯಿಲೆಗೆ ಏಕಕಾಲದಲ್ಲಿ ಚಿಕಿತ್ಸೆ ಫಲಕಾರಿ..!

ವಿಶ್ವದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲಿ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನೀಡುವುದರಲ್ಲಿ ಫೋರ್ಟಿಸ್‌ ಆಸ್ಪತ್ರೆಯ ವೈದ್ಯಕೀಯ ತಂಡ ಯಶಸ್ವಿಯಾಗಿದೆ

ನಿಮ್ಮ ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಇಲ್ಲಿದೆ ಪರಿಹಾರ

ಒಂದು ಬೌಲ್ ನಲ್ಲಿ ಎರಡು ಚಮಚ ಅಕ್ಕಿ ಹಿಟ್ಟು , ಒಂದು ಚಮಚ ಅರಿಶಿಣದ ಪುಡಿ ಮತ್ತು ಅದಕ್ಕೆ ಸಾಕಾಗುವಷ್ಟು ಹಾಲನ್ನು ಬೆರೆಸಿ ಆ ಮಿಶ್ರಣವನ್ನು ನಿಮ್ಮ ತ್ವಚೆಗೆ ಹಚ್ಚಿಕೊಂಡು ಮಸಾಜ್ ಮಾಡಿಕೊಳ್ಳಿ.

ಥೈರೊಯ್ಡ್ ಸಮಸ್ಯೆಗೆ ತಜ್ಞರ ಆಹಾರ ಸಲಹೆಗಳು ..

ಥೈರಾಯ್ಡ್ ಇದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ಅದರಲ್ಲೂ ಪುರುಷರಿಗಿಂತ ಮಹಿಳೆಯರಲ್ಲೇ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.

ಕಲೆ ಕಣ್ಮರೆಯಾಗಿಸಿ

ಪಾದಗಳ ಕಪ್ಪು ಬಣ್ಣವನ್ನು ತೆಗೆದುಹಾಕಲು,  ಕಡಲೆಹಿಟ್ಟು ಮತ್ತು ಅರಿಶಿಣದ ಪಾಕವಿಧಾನ ಅಳವಡಿಸಿಕೊಳ್ಳಬಹುದು. 

ಟೀ ಸೇವನೆ ಅತಿಯಾದರೆ ಆರೋಗ್ಯಕ್ಕೆ ಕುತ್ತು..!

ಹಲವರಿಗೆ ಟೀ ಕುಡಿಯದೇ ದಿನ ಶುರುವಾಗುವುದಿಲ್ಲ, ಗ್ರೀನ್‌ ಟೀ ಅಥವಾ ಲೆಮನ್‌ ಟೀಯನ್ನಾದರು ಕುಡಿದು ದಿನಚರಿಯನ್ನು ಪ್ರಾರಂಭಿಸುವ ಅಭ್ಯಾಸ ಹಲವು ಮಂದಿಗೆ ಇದೆ.