2024-09-19 05:02:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಊರುಳಿ ಬಸ್‌: 11 ಮಂದ್ದಿ ಸಾವು 35 ಮಂದಿಗೆ ಗಂಭೀರ ಗಾಯ.!

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಂದಕಕ್ಕೆ ಊರುಳಿ 11 ಮಂದಿ ಸಾವನ್ನಪ್ಪಿದ್ದು, 35 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.

ಪ್ರಮುಖ ಆರ್ಥಿಕತೆಯಲ್ಲಿ ಅಮೆರಿಕ ಮತ್ತು ಚೀನಾವನ್ನು ಹಿಂದಿಕ್ಕಿದ ಭಾರತ

ಅತಿವೇಗವಾಗಿ ಬೆಳೆಯುತ್ತಿರುವ ಹತ್ತು ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವು ಪ್ರಬಲ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾವನ್ನು ಹಿಂದಿಕ್ಕಿದೆ.

102 ಪಾಕ್ ಸೈನಿಕರನ್ನು ಕೊಂದು ಸೇನಾ ಕ್ಯಾಂಪ್ ವಶ!

ಬಲೂಚ್ ಲಿಬರೇಶನ್ ಆರ್ಮಿಯ ಫಿದಾಯೀನ್ ಕಾರ್ಯಾಚರಣೆ "ಹೀರೋಫ್"ನ ಭಾಗವಾಗಿ BLA ಮಜೀದ್ ಬ್ರಿಗೇಡ್‌ ಫಿದಾಯೀನ್ ಘಟಕ ಆಕ್ರಮಣ ಪಡೆಗಳ ಬೇಲಾ ಶಿಬಿರ ಮೇಲೆ ದಾಳಿ ಮಾಡಿ 102 ಸೈನಿಕರನ್ನು ಹತ್ಯೆ ಮಾಡಿದೆ.

ನೇಪಾಳ ನದಿಗೆ ಬಿದ್ದ ಭಾರತ ಮೂಲದ ಬಸ್ 14 ಮಂದಿ ಸಾವು

ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿಗೆ ಶುಕ್ರವಾರ ಭಾರತೀಯ-ನೋಂದಾಯಿತ (UP 53 FT 7623) ಪ್ರಯಾಣಿಕ ಬಸ್ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿ

ಅಮೆರಿಕದಲ್ಲಿ ಹನುಮಂತ: 90 ಅಡಿ ಎತ್ತರದ ಹನುಮಂತನ ಕಂಚಿನಮೂರ್ತಿ ಅನಾವರಣ

ಅಮೆರಿಕದ ಟೆಕ್ಸಾಸ್‌ನಲ್ಲಿ 90 ಅಡಿ ಎತ್ತರದ ಭಗವಂತ ಹನುಮಂತನ ಕಂಚಿನಮೂರ್ತಿಯನ್ನು ಅನಾವರಣಗೊಳಿಸಲಾಗಿದೆ.

ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ತಮ್ಮ ಸರ್ಕಾರಿ ಉದ್ಯೋಗವನ್ನು ತೊರೆಯುವಂತೆ ಬೆದರಿಕೆ

ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಮುಂದುವರಿದಿದ್ದು, ನೂರಾರು ಹಿಂದೂ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಮತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ.