2024-09-19 04:50:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಷ್ಯಾ ಮೇಲೆ ಉಕ್ರೇನ್ ದಾಳಿ: ಒಬ್ಬ ಭಾರತೀಯನ ಬಲಿ

ರಷ್ಯಾ ಉಕ್ರೇನ್​ ನಡುವಿನ ಯುದ್ಧ ಮುಂದುವರಿದಿದೆ. ದಾಳಿಯಲ್ಲಿ ಉದ್ಯೋಗ ಅರಸಿ ರಷ್ಯಾಕ್ಕೆ ತೆರಳಿದ್ದ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ರಾಮಲಲ್ಲಾ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್‌ಗೆ ವೀಸಾ ನಿರಾಕರಣೆ

ಅಮೇರಿಕದಲ್ಲಿ ನಡೆಯುತ್ತಿದ್ದ ವಿಶ್ವ ಕನ್ನಡಿಗರ ಸಮ್ಮೇಳನ-2024ರಲ್ಲಿ ಭಾಗವಹಿಸಲು ಹೊರಟಿದ್ದ ಅಯೋಧ್ಯೆ ಬಾಲರಾಮ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಮೇರಿಕ ವೀಸಾ ನಿರಾಕರಣೆ ಮಾಡಿದೆ.

ನಿರಾಶ್ರಿತ ಶಾಲೆಯ ಮೇಲೆ ಇಸ್ರೇಲ್ ದಾಳಿ 100ಕ್ಕೂ ಹೆಚ್ಚು ಸಾವು

ಫಜ್ರ್ ಪ್ರಾರ್ಥನೆಯನ್ನು ನಿರ್ವಹಿಸುವಾಗ ಸ್ಥಳಾಂತರಗೊಂಡ ಜನರನ್ನು ಗುರಿಯಾಗಿಸಿಕೊಂಡು ಶನಿವಾರ ಅಧಿಕೃತ ಪ್ಯಾಲೇಸ್ಟಿನಿಯನ್ ಸುದ್ದಿ ಸಂಸ್ಥೆ WAFA ನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ದಕ್ಷಿಣ ಜಪಾನ್‌ನಲ್ಲಿ ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ 

ಜಪಾನ್‌ನ ದಕ್ಷಿಣ ಕರಾವಳಿಯಲ್ಲಿ ಗುರುವಾರ ಪ್ರಬಲ ಭೂಕಂಪ ಸಂಭವಿಸಿದೆ.ಇದಾದ ಬಳಿಕ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ತೀವ್ರತೆ ಪ್ರಾಥಮಿಕವಾಗಿ 6.9ಯಷ್ಟಿತ್ತು ಎನ್ನಲಾಗಿದೆ.

ಪ್ರಜಾಸತ್ತಾತ್ಮಕ ತತ್ವಗಳನ್ನು ಅನುಸರಿಸಿ ಮಧ್ಯಂತರ ಸರ್ಕಾರ ರಚಿಸಿ: ಬಾಂಗ್ಲಾಗೆ ಅಮೆರಿಕ ಸಲಹೆ

ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ಪ್ರಜಾಪ್ರಭುತ್ವ ತತ್ವಗಳು, ಕಾನೂನು ನಿಯಮ ಹಾಗೂ ಬಾಂಗ್ಲಾದೇಶದ ಜನರ ಇಚ್ಛೆಗೆ ಅನುಗುಣವಾಗಿ ರಚಿಸಬೇಕು ಎಂದು ಜೋ ಬೈಡನ್ ಆಡಳಿತ ಹೇಳಿದೆ.

ವಯನಾಡು ಭೂಕುಸಿತ ಮೃತರ ಸಂಖೈ 57 ಕ್ಕೆ ಏರಿಕೆ

ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 57 ಕ್ಕೂ ಹೆಚ್ಚು ಜನರು ಮೃತ ಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.