2024-09-19 04:33:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸನ್ನಿ ಲಿಯೋನ್ ಬೇಡ ಅಂದ ಉಪಕುಲಪತಿ

ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘವು ಆಯೋಜಿಸಲು ಸಿದ್ಧತೆ ನಡೆಸಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಉಪಕುಲಪತಿ ಬ್ರೇಕ್ ಹಾಕಿದ್ದಾರೆ.

ಕಾರ್ಪೋರೇಟರ್ ಆಗಬೇಕು ಅಂದುಕೊಂಡವನು ಕಂಬಿ ಹಿಂದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆಪ್ತ ನಾಗರಾಜು ಬಂಧನವಾಗಿದೆ. ಈತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯನಾಗಿದ್ದಲ್ಲದೆ, ಕುರುಬರ ಸಂಘಕ್ಕೆ ನಿರ್ದೇಶಕನೂ ಆಗಿದ್ದ ಅಂಶ ಬೆಳಕಿಗೆ ಬಂದಿದೆ.

ಭವಾನಿ ಡ್ರೈವರ್ ಮನೆ ಮೇಲೆ ಕಲ್ಲೆಸೆತ. 

ಭವಾನಿ ರೇವಣ್ಣ ಡ್ರೈವರ್ ಅಜಿತ್‌ನ ಹೊಳೆನರಸೀಪುರದ ಮನೆ ಮೇಲೆ ಬುಧವಾರ ರಾತ್ರಿ ವೇಳೆ ಸುಮಾರಿಗೆ ಅಪರಿಚಿತರಿಂದ ಕಲ್ಲು ತೂರಾಟ ನಡೆದಿದೆ. 

ಪದ್ಮಪ್ರಿಯ ನಾಪತ್ತೆ ಆತ್ಮಹತ್ಯೆ ಪ್ರಕರಣ: ಅತುಲ್‌ ರಾವ್‌ ಖುಲಾಸೆ

ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ.

ಚಾರ್ಮಾಡಿ ಘಾಟ್‌ನಲ್ಲಿ ಕಾಡಾನೆಗಳ ಹಾವಳಿ

ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬುಧವಾರ ರಾತ್ರಿ, ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ನಿಲ್ಲಿಸಿದ್ದ

ಹಾವು ಹಿಡಿಯುವುದು ಕಲಿಯಿರಿ

ಹಾವು ರಕ್ಷಕರಿಗೆ ಎರಡು ದಿನಗಳ ತರಬೇತಿಯನ್ನು ಜೂನ್ 19 ಹಾಗೂ 20 ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆಯೋಜಿಸಲಾಗದೆ.