2024-09-19 04:48:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ರಕ್ಷಿತ್ ಶೆಟ್ಟಿ ಬರ್ತಡೇ 

ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ (ಜೂನ್ 6) 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.  ನಟ, ನಿರ್ದೇಶಕ, ನಿರ್ಮಾಪಕರಾಗಿ ರಕ್ಷಿತ್ ಶೆಟ್ಟಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ.

ಬೆಲೆಬಾಳುವ ಮರಗಳಿಗೆ ಇನ್ನು ಜಿಯೋ ಟ್ಯಾಗ್‌ : ಸಚಿವ ಈಶ್ವರ ಖಂಡ್ರೆ

ರಾಜ್ಯದ ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳಿಗೆ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿಲಗೆದೆ.

ಕೌಟುಂಬಿಕ ಕಲಹ ದಂಪತಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಿರಂಗೂರು ಗ್ರಾಮದಲ್ಲಿ ನಡೆದಿದೆ.

ಕಾಪು ಸಿದ್ಧಲಿಂಗ ಸ್ವಾಮಿ ವಿಧಿವಶ

ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.

ನಾಗರಿಕರ ದೂರುಗಳನ್ನು ಕೂಡಲೇ ಪರಿಹರಿಸಬೇಕು: ಉಮಾಶಂಕರ್ ಎಚ್ಚರಿಕೆ

ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಭೇಟಿ ನೀಡಿದ್ದಾರೆ.

ಚಾಕು ಇರಿತ : ಯುವಕ ಸಾವು

ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ನಡೆದಿದೆ.