2024-09-19 04:55:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದರ್ಶನ್ ಅಭಿಮಾನಿಗಳಲ್ಲಿ ದುರ್ವರ್ತನೆ ಕಂಡರೆ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರ ಸೂಚನೆ

ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ನ್ನು ಈಗ ಬಳ್ಳಾರಿ ಜೈಲ್‌ಗೆ ಶಿಫ್ಟ್‌ ಮಾಡಲಾಗಿದೆ. ಜೈಲ್‌ಗೆ ಶಿಫ್ಟ್‌ ಮಾಡಿ 10 ದಿನಗಳು ಕಳೆದಿದೆ

ಮೈಸೂರಿನಲ್ಲಿ ಗಮನ ಸೆಳೆಯುತ್ತಿರುವ ವಿಶೇಷ ರೀತಿಯ ವಿಗ್ರಹಗಳು

ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮನೆ ಹಾಗು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಕೂರಿಸಿ, ವಿಶೇಷ ಅಲಂಕಾರ ಮಾಡಿ, ಪೂಜಿಸಲಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದ್ದು, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಸ್ತೆ ಬದಿ ನಿಂತಿದ್ದವರ ಮೇಲೆ ಬೈಕ್ ಹರಿದು ಮೂವರು ಸಾವು

ರಸ್ತೆ ಬದಿ ನಿಂತಿದ್ದವರ ಮೇಲೆ ಬೈಕ್ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕು ಕುಂಟೋಜಿ ಗ್ರಾಮದಲ್ಲಿ ನಡೆದಿದೆ. ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ

ಬುಕ್ಕಿಂಗ್ ಕ್ಯಾನ್ಸಲ್ : ಯವತಿ ಮೇಲೆ ರೇಗಾಡಿದ ಆಟೋ ಚಾಲಕ

ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ ಕೋಪಗೊಂಡು ಯುವತಿಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ 100 ಕ್ಕೂ ಹೆಚ್ಚು ಸ್ಥಳಗಳಿಗೆ ನೇರ ಸಂಪರ್ಕ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ನೂರಕ್ಕೂ ಹೆಚ್ಚು ಸ್ಥಳಗಳಿಗೆ ನೇರವಾಗಿ ಸಂಪರ್ಕಿಸುವ ಸೌಲಭ್ಯವನ್ನು ಕಲ್ಪಿಸಿದೆ.