2024-09-19 04:51:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದೆಲ್ಲೆಡೆ ಮುಂಗಾರು ಜೋರು: ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ

ನಿರೀಕ್ಷೆಯಂತೆ ಜೂನ್ ತಿಂಗಳ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ್ದು, ಕಳೆಡೆರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

VRL ಬಸ್ ಅಪಘಾತ: ಇಬ್ಬರ ಸಾವು

ಕಲಬುರಗಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಆರ್‌ಎಲ್‌ ಸಂಸ್ಥೆಯ ಬಸ್‌ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲೂಕಿನ ಹತ್ತಿಗೂಡರ ಗ್ರಾಮದ ಸೇತುವೆ ಬಳಿ ನಡೆದಿದೆ.

ಪೆನ್‌ಡ್ರೈವ್‌ ಪ್ರಕರಣ ಇಂದು ಸ್ಥಳ ಮಹಜರು

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ನನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯಲು ಎಸ್‌ಐಟಿ ಸಿದ್ಧತೆ ನಡೆಸಿದೆ.

ನೀರಿಗಾಗಿ ಗ್ರಾಮಸ್ಥರ ಪರದಾಟ

ತುಂಬಸೋಗೆ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, ಸಮರ್ಪಕ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲಗೊಂಡಿದ್ದಾರೆಂದು ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ.

ಸಿದ್ದಲಿಂಗ ಸ್ವಾಮಿ ಆರೋಗ್ಯ ವಿಚಾರಿಸಿದ ಬಿಎಸ್‌ವೈ

ಬಿಜೆಪಿ ಮುಖಂಡ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯ ಹಿನ್ನಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ಬಿ.ಎಸ್‌.ಯಡಿಯೂರಪ್ಪ ಅವರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ರಸ್ತೆ ಅಪಘಾತ: ನ್ಯಾಯ ಒದಗಿಸಲು ಒತ್ತಾಯಿಸಿ ಪ್ರತಿಭಟನೆ

ಬಾಗಲಕೋಟೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯ ಒದಗಿಸಲು ಕೋರಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.