2024-09-19 04:34:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ನಿವೃತ್ತಿ 

ರಾಜ್ಯದ ವಿವಿಧ ಇಲಾಖೆಗಳಲ್ಲಿ ಪ್ರಮುಖ ಸ್ಥಾನ ಅಲಂಕರಿಸಿದ್ದ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ನಿವೃತ್ತಿಯಾದರು. ಈ ಸಂಬಂಧ ಬೆಂಗಳೂರಿನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.

ಅಂಗಡಿಯಲ್ಲಿ ಮೊಬೈಲ್‌ ಕಳ್ಳತನ

ಲಕ್ಷಾಂತರ ಮೌಲ್ಯದ ಮೊಬೈಲ್ಗಳು ಕಳ್ಳತನವಾಗಿದ್ದು, ಗೋಕಾಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಕಾಕ್ ನಗರ ಬಾರ್ಗೆ ಮೇ 27 ರಂದು ತಡರಾತ್ರಿ ಕಳ್ಳತನ ಮಾಡಲು ಬಂದಿದ್ದ ಖದೀಮರಿಗೆ ಏನೂ ದೊರಕಿಲ್ಲ.

ಪ್ರಸಾದ ಸೇವಿಸಿ 50 ಭಕ್ತಾದಿಗಳು ಅಸ್ವಸ್ಥ

ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ನಡೆದಿದೆ.

ಹಾಸನ ಪಾಳೆಗಾರಿಕೆ ವಿರುದ್ಧ ಯಶಸ್ವಿ ಪ್ರತಿಭಟನೆ: ಪ್ರಜ್ವಲ್ ಬಂಧಿಸಲು ಆಗ್ರಹ

ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಆಗ್ರಹಿಸಿ ರಾಜ್ಯದ ವಿವಿಧ ಸಂಘಟನೆಗಳು ಕರೆ ನೀಡಿದ ಕುರಿತು.

ಗೋವಾ ಗಲಾಟೆಯ ಅಸಲಿಯತ್ತೇನು?

ಗೋವಾಕ್ಕೆ ನಾವು ಮೋಜು ಮಸ್ತಿಗೆಂದೇ ತೆರಳಿದ್ದೆವು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಹೇಳಿದ್ದಾರೆ.

ವಾಲ್ಮೀಕಿ ನಿಗಮದ ಹಣ ದುರುಪಯೋಗ: ಯೂನಿಯನ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಪಿ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.