2024-09-19 04:47:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಂಖ್ಯೆ 8 ದೇವೇಗೌಡರ ಕುಟುಂಬಕ್ಕೆ ಅಶುಭ..!?

ಅಶ್ಲೀಲ ಸಿ.ಡಿ. ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ನಾಳೆ SIT ಮುಂದೆ ಹಾಜರಾಗ್ತಾರೋ ಇಲ್ಲವೋ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಬಹಳವಾಗಿ ಹರಿದಾಡುತ್ತಿದೆ.

ಹಾವೇರಿಯಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣ 

ರಾಜ್ಯದಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ.ಹವಮಾನ ವೈಫರಿತ್ಯದಿಂದಾಗಿ ಕೆಲವೋಮ್ಮೆ ಮಳೆ ಆಗಿದ್ದು ಗುಂಡಿಗಳಲ್ಲಿ ,ರಸ್ತೆಯ ಇಕ್ಕೆಲಗಳಲ್ಲಿ ಮತ್ತು ಅಲ್ಲಲ್ಲಿ ನೀರು  ಶೇಕರಣೆಯಾಗಿದೆ

ಕಾಡಂಚಿನ ಗ್ರಾಮಗಳಿಗೆ ಬಸ್‌ ವ್ಯವಸ್ಥೆ ಇಲ್ಲದೆ ಪ್ರಯಾಣಿಕರ ಪರದಾಟ

ಹೆಚ್.ಡಿ ಕೋಟೆ, ಸರಗೂರಿನಿಂದ ಕಾಡಂಚಿನ ಗ್ರಾಮಗಳಿಗೆ ಸಂಜೆ ವೇಳೆ ಜನರು ಬಸ್ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಎಸಿಬಿ ಪೊಲೀಸರ ಬಲೆಗೆ ಬಿದ್ದ ಮೂಳೆ ಡಾಕ್ಟರ್

3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾದೀಶರು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನಿಗೆ ನಾಲ್ಕು ವರ್ಷ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಮಾದಪ್ಪನ ಹುಂಡಿಗೆ 2.58 ಕೋಟಿ ರೂ. ಕಾಣಿಕೆ 

ಮಲೆಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್‌ ಬಂದೋಬಸ್‌ನಲ್ಲಿ ಮಹದೇಶ್ವರ ಬೆಟ್ಟದ ಹುಂಡಿಗಳನ್ನು ಎಣಿಕೆ ಮಾಡಲಾಯಿತು.

ವಿದ್ಯುತ್‌ ಸ್ಪರ್ಶ ಕಾಡಾನೆ ಸಾವು

25 ವರ್ಷದ ಬೃಹತ್‌ ಗಾತ್ರದ ಕಾಡಾನೆ ವಿದ್ಯುತ್‌ ಸ್ಪಶ೯ದಿಂದ ಸಾವನ್ನಪಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಐಟಿಸಿ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ.