2024-09-19 04:58:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಗಲಿದ ಪತ್ರಕತ೯ರಿಗೆ ಕೆಯುಡಬ್ಲ್ಯೂಜೆ ಯಿಂದ ಶ್ರದ್ಧಾಂಜಲಿ

ಬೆಂಗಳೂರು ನಗರ ಘಟಕದ ಕಾರ್ಯದರ್ಶಿ ಕೆ.ಲಕ್ಷ್ಮಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಓಲಾ, ಉಬರ್‌ ಪ್ರಯಾಣಕ್ಕೆ ಸೇವಾ ಶುಲ್ಕ: ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಓಲಾ, ಉಬರ್ ಆಟೋಗಳ ಪ್ರಯಾಣಕ್ಕೆ ಶೇ.5ರಷ್ಟು ಸೇವಾ ಶುಲ್ಕ ಹೆಚ್ಚಿಸಿ ಎಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಜೂನ್ 15ಕ್ಕೆ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ

ದಕ್ಷಿಣ ಭಾರತ ಉತ್ಸವ – 2024 ಅನ್ನು ಬೆಂಗಳೂರಿನಲ್ಲಿ ಜೂನ್‌ 15 ಮತ್ತು 16 ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌

ದೇವಸ್ಥಾನದ ಎದುರೆ ಪೊಲೀಸ್‌ ಪೇದೆ ಮೇಲೆ ಮಾರಣಾಂತಿಕ ಹಲ್ಲೆ

ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದ ಬೆಂಗಳೂರು ಮೂಲದ ಪೊಲೀಸ್ ಪೇದೆ ಮೇಲೆ ದೇಗುಲದ ಮುಂಭಾಗದಲ್ಲೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕರಾವಳಿಗೂ ಕಾಲಿಟ್ಟ ಕೆಎಫ್‌ಡಿ ! 100ರ ಗಡಿ ದಾಟಿದ ಮಂಗನ ಕಾಯಿಲೆ ಸೋಂಕಿತರು   

ಮಲೆನಾಡು ಭಾಗದಲ್ಲಿದ್ದ ಮಂಗನಕಾಯಿಗೆ( ಕೆಎಫ್‌ಡಿ) ಕರಾವಳಿಗೂ  ಅಂಟಿದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಕರ್ನಾಟಕದ ಪ್ರಮುಖ 5 ಜಲಪಾತಗಳ ಬಗ್ಗೆ ನಿಮಗೆಷ್ಟು ಗೊತ್ತು

ಒಂದು ರಾಜ್ಯ ಹಲವು ಜಗತ್ತು ಎನ್ನುವ ಕರ್ನಾಟಕದ ಪ್ರಾಕೃತಿಕ ಸೌಂದರ್ಯಕ್ಕೆ ಮಾರು ಹೋಗದವರಿಲ್ಲ. ಅಲ್ಲಲ್ಲಿ ಹರಿಯುವ ಝರಿಗಳು ಹಸಿರನ್ನೆಲ್ಲ ತನ್ನ ಮೈ ಮೇಲೆ ಹೊದ್ದುಕೊಂಡಿರುವ.