2024-09-20 02:53:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

SSLC ಗ್ರೇಸ್‌ ಮಾರ್ಕ್ಸ್‌ ರದ್ದುಗಳಿಸಲು CM ಖಡಕ್‌ ಎಚ್ಚರ.!

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ಅನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೆಟ್ರೊ ಕೊರತೆ, ಪ್ರಯಾಣಿಕರ ಪರದಾಟ

ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋದ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ. ಏಪ್ರಿಲ್‌ನಲ್ಲಿ ಒಂದೇ ದಿನ 7 ಲಕ್ಷ ಜನರು ಸಂಚಾರ ನಡೆಸಿ ದಾಖಲೆಯನ್ನೇ ಬರೆದಿದ್ದಾರೆ.

ಆಗುಂಬೆ ಘಾಟಿ ಕೊರೆದು ಸುರಂಗ ಮಾರ್ಗ ನಿರ್ಮಾಣ ಲೆಕ್ಕಾಚಾರ; ಅಪಾಯದ ಕರೆಗಂಟೆ

ಕೇಂದ್ರ ಸರಕಾರ ದಕ್ಷಿಣ ಭಾರತದ ಚಿರಾಪುಂಜಿ ಖ್ಯಾತಿಯ ಆಗುಂಬೆ ಘಾಟಿ ಕೊರೆದು ಸುರಂಗ ಮಾರ್ಗ ನಿರ್ಮಿಸುವ ಲೆಕ್ಕಾಚಾರದಲ್ಲಿದೆ.

"ಸಮಯ ನ್ಯೂಸ್" ಗ್ರ್ಯಾಂಡ್ ಲಾಂಚ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ "ಸಮಯ ನ್ಯೂಸ್" ಗೆ ವಿದ್ಯುಕ್ತ ಚಾಲನೆ ನೀಡಲಾಯಿತು.

ಕರ್ನಾಟಕದ 7 ಅದ್ಭುತಗಳ ಬಗ್ಗೆ ನಿಮಗೆಷ್ಟು ಗೊತ್ತು

ಕರ್ನಾಟಕದಲ್ಲಿ ಸಹ ಏಳು ಅದ್ಭುತ ತಾಣಗಳಿವೆ ಎಂದು ಘೋಷಿಸಲಾಗಿದೆ.

ಉಷ್ಣ ಅಲೆಯ ನಡುವೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಒಂದೆಡೆ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಿದ್ದು, ಇನ್ನೊಂದೆಡೆ ಮಳೆಯ ಮುನ್ಸೂಚನೆಯೂ ಇದೆ.