2024-09-19 04:56:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭೀಕರ ಅಪಘಾತ: 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಮಾನವಿ ತಾಲೂಕಿನ ಕಪಗಲ್ ಗ್ರಾಮದ ಹಳ್ಳದ ಬಳಿ ಖಾಸಗಿ ಶಾಲಾ ಬಸ್​ ಹಾಗೂ ಸಾರಿಗೆ ಬಸ್​ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು(ಸೆಪ್ಟೆಂಬರ್‌ 5)  ಬೆಳಗ್ಗೆ ನಡೆದಿದೆ.

ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ಸೇತುವೆ ಮೇಲಿನ ಸಿಸಿ ರಸ್ತೆ ಕಿತ್ತು ಸಂಚಾರಕ್ಕೆ ಅಡಚಣೆ

ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ಕಳೆದ ಮರ್ನಾಲ್ಕು ದಿನಗಳಿಂದ ದಂಡೊತಿ ಗ್ರಾಮದ ಹೊರವಲಯದಲ್ಲಿರುವ ಸೇತುವೆಯ ಸಿಸಿ ರಸ್ತೆ ಕಿತ್ತು ಹೊಗಿದ್ದು, ರಸ್ತೆ ಸಂಚಾರ ನಿಂತಿದೆ.

ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು: ಸಾಫ್ಟ್ ವೇರ್ ಎಂಜಿನಿಯರ್ ಸಾವು

ಅತಿ ವೇಗವಾಗಿ ಬರುತ್ತಿದ್ದ ತಮಿಳುನಾಡಿನ ಕಾರು ನಿಯಂತ್ರಣ ತಪ್ಪಿ ಫ್ಲೈಓವರ್ನಿಂದ ಕೆಳಗೆ ಬಿದ್ದ ಪರಿಣಾಮ ಸೇಲಂ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿದ್ದು,

ತುಂಗಭದ್ರಾ ಜಲಾಶಯಕ್ಕೆ ಇದೀಗ ಮತ್ತೆ ಜೀವಕಳೆ

ಬರಿದಾಗಿದ್ದ ಜಲಾಶಯದಲ್ಲಿ ಮತ್ತೆ ನೀರಿನ ಅಲೆಗಳು ಅಪ್ಪಳಿಸುತ್ತಿರುವುದು ನೋಡಿ ಜನರು ಸಂತಸ ಪಡುತ್ತಿದ್ದಾರೆ.  ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಜೀವಕಳೆ ಬಂದಿದೆ.

ಹಿಂದೂ, ರಾಮಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೆ ಗೆಳತಿಯ ಮತಾಂತರಕ್ಕೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿ ಬಂಧನ!

ಹಿಂದೂ ಧರ್ಮ ಹಾಗೂ ರಾಮಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೆ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

ಡೆಂಗ್ಯೂ ಈಗ ಸಾಂಕ್ರಾಮಿಕ ರೋಗ: ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ

ಡೆಂಗ್ಯೂ ಜ್ವರವನ್ನು  ಸಾಂಕ್ರಾಮಿಕ ರೋಗ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸಾಂಕ್ರಾಮಿಕ ರೋಗಗಳ ಕಾಯಿದೆ 2020 ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.