2024-09-19 04:44:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ

ಬೆಂಗಳೂರಿನ ಕಸಾಯಿಖಾನೆಗೆ ಆಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತಂಡ ರಕ್ಷಣೆ ಮಾಡಿದೆ.

ಡಿವೈಡರ್​ಗೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು

ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಬಿದ್ದ ಘಟನೆ ಇಂದು (ಆಗಸ್ಟ್‌ 3) ಬೆಳಗ್ಗೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

8 ಜಿಲ್ಲೆಗಳಿಗೆ ಸೆಪ್ಟೆಂಬರ್‌ 5 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ.

ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-40 ಅಡಿ ರಸ್ತೆ ನಿರ್ಮಾಣ: ಡಿಕೆ ಶಿವಕುಮಾರ್

ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-40 ಅಡಿ ರಸ್ತೆ ನಿರ್ಮಾಣ ಮಾಡುತ್ತೇವೆ. ರಸ್ತೆ ನಿರ್ಮಾಣಕ್ಕೆ ಯಾರು ಜಾಗ ಬಿಟ್ಟು ಕೊಡುತ್ತಾರೆ ಅವರಿಗೆ ಪರಿಹಾರ ಕೊಡುತ್ತೇವೆ.

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ

ಗೌರಿ  ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆಪ್ಪಂಬರ್.5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ

ರಾಜ್ಯಸಭಾ ಸದಸ್ಯರಾಗಿ ಅವಧಿ ಮುಗಿದ ನಂತರ ಸಂಸತ್ ಬಗ್ಗೆ ಪುಸ್ತಕ ಬರೆಯುತ್ತೇನೆ: ಸುಧಾ ಮೂರ್ತಿ

1980 ರ ದಶಕದಲ್ಲಿ ನಾನು ಸಂಸತ್ತಿನ ಬಗ್ಗೆ ಶ್ಯಾಮ ಪ್ರಸಾದ್ ಮುಖರ್ಜಿಅವರ ಪುಸ್ತಕವನ್ನು ಓದಿದ್ದೆ. ಭಾರತ ಮತ್ತು ಸಂಸತ್ತಿನ ವಿಚಾರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.