2024-09-19 05:03:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ  ರೈತನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಹಿರೇಮಣ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ಕೋರ್ಟ್​ ದಂಡ

ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು,ಇದೀಗ ಪ್ರಕರಣವೊಂದರಲ್ಲಿ,ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ನ್ಯಾಯಾಲಯ 25ಸಾವಿರ ರೂ.ದಂಡ ವಿಧಿಸಿದೆ

ತಂಗಿ ಮನೆಯಲ್ಲಿ ಬಂಗಾರ ಕದ್ದು ಸಿಕ್ಕಿಬಿದ್ದ ಅಕ್ಕ!

ತಂಗಿ ಮನೆಯಲ್ಲೇ  ಅಕ್ಕ ಕಳ್ಳತನ ಮಾಡಿ ಪೊಲೀಸರ ಬಲೆಗೆ ಬಿದ್ದ ಘಟನೆ ಬೆಂಗಳೂರಿನ (bengaluru) ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಮೇಲೆ KIADB ಹಗರಣದ ಆರೋಪ  ಹಗರಣದ ಫೈಲ್ ಬಿಚ್ಚಿಟ್ಟ ಸಚಿವ MB ಪಾಟೀಲ್..!

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರೋದು ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಮೆಗಾಸ್ಟಾರ್ ಚಿರಂಜೀವಿ ಜೊತೆ ಶಾಸಕ ಪ್ರದೀಪ್ ಈಶ್ವರ್‌ಗೆ ನಟಿಸಲು ಅವಕಾಶ

ಟಾಲಿವುಡ್‌ನ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟನೆಗೆ ತನಗೆ ಅವಕಾಶ ಸಿಕ್ಕಿರುವುದಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತದ ಭೀತಿ

ಭೂಕುಸಿತ ಭೀತಿ ಹಿನ್ನಲೆ ಪ್ರತಿನಿತ್ಯ ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುವಂತಾಗಿದೆ. ಜುಲೈ ತಿಂಗಳಲ್ಲಿ ಧಾರಾಕಾರ ಮಳೆಯಿಂದ ದೊಡ್ಡತಪ್ಲು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿತ್ತು.