2024-09-19 04:35:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಳೆದ ಮೂರು ತಿಂಗಳಿಂದ ಗೌರವ ಧನ ಬಾರದೆ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಪರದಾಟ

ರಾಜ್ಯದ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಖಾತೆಗಳಿಗೆ ಕಳೆದ ಮೂರು ತಿಂಗಳಿಂದ ಗೌರವ ಧನ ಜಮೆಯಾಗಿಲ್ಲ.

ಮೈಸೂರಿನಲ್ಲಿ ಕರೆಂಟ್‌ ಶಾಕ್‌ಗೆ 250 ಜನ, 413 ಜಾನುವಾರು ಸಾವು!

ಕಳೆದ ಐದು ವರ್ಷಗಳಲ್ಲಿ ವಿದ್ಯುತ್‌ ಅವಘಡದಿಂದ ಬರೋಬ್ಬರಿ 250 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ 19 ಮಂದಿ ಸೆಸ್ಕ್‌ ನೌಕರರೇ ಎಂಬುದು ವಿಪರ್ಯಾಸ.

ಜಿಲ್ಲೆಯಲ್ಲಿ ಇನ್ನೆರೆಡು ದಿನ ವ್ಯಾಪಕ ಮಳೆ: ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಸೂಚನೆ

ಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ (rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾಗಳಿದೆ

ಪತಿಯಿಂದಲೇ ಪತ್ನಿ ಹತ್ಯೆ ; ಕೊಲೆಯ ಅಸಲಿ ಕಾರಣ ಬಿಚ್ಚಿಟ್ಟ ಪಾಪಿ ಗಂಡ..!

ಕೆಂಗೇರಿಯ ಎಸ್‌.ಎಂ.ವಿ ಲೇಔಟ್‌ನಲ್ಲಿ ಕೊರಿಯೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪತ್ನಿಯನ್ನು ಪತಿ ಕಿರಣ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ದರ್ಶನ್ ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆ ಇಲ್ಲ – ಎಸ್ಪಿ ಶೋಭಾರಾಣಿ..!

ದರ್ಶನ್ ಅನಾರೋಗ್ಯ ವದಂತಿ ಸುಳ್ಳು, ಯಾವುದೇ ಸಮಸ್ಯೆ ಇಲ್ಲ, ವದಂತಿಗಳಿಗೆ ಕಿವಿಕೊಡಬೇಡಿ ಎಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿದ ಬಳಿಕ ಎಸ್.ಪಿ ಶೋಭಾರಾಣಿ ಅವರು ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣಗೆ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.05ಕ್ಕೆ ಮುಂದೂಡಿಕೆ

ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ಹೈಕೋರ್ಟ್ ಮುಂದೂಡಿದೆ.