2024-09-19 05:06:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ

3 ಕೋಟಿ 21 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಜೆಜೆಎಂ ಕಾಮಗಾರಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ‌ಮಾಡುತ್ತಿರುವುದರಿಂದ ಕೆಲವು ‌ವಾರ್ಡ್​ಗಳಿಗೆ‌ ನೀರು ಬರುತ್ತಿಲ್ಲ.

ಪತ್ನಿಯ ಕತ್ತು ಕೊಯ್ದು ಪತಿ ಆತ್ಮಹತ್ಯೆಗೆ ಯತ್ನ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡತೆ ಶಂಕಿಸಿ ಕತ್ತು ಕೊಯ್ದು ಕೊಲೆ ಮಾಡಿ ನಂತರ ಪತಿಯೂ ಆತಹತ್ಯೆಗೆ ಯತ್ನಿಸಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಿರುಪತಿ ತಿರುಮಲ ದೇವಸ್ಥಾನದಿಂದ 350 ಮೆಟ್ರಿಕ್ ಟನ್ 'ನಂದಿನಿ ತುಪ್ಪ' ಪೂರೈಕೆಗೆ ಬೇಡಿಕೆ: ಸಿಎಂ ಸಿದ್ದರಾಮಯ್ಯ

ಪ್ರಸಕ್ತ ಸಾಲಿನಲ್ಲಿ ತಿರುಪತಿ ತಿರುಮಲ ದೇವಸ್ಥಾನದಿಂದ 350 ಮೆಟ್ರಿಕ್ ಟನ್ ತುಪ್ಪ ಪೂರೈಕೆಗೆ ಬೇಡಿಕೆ ಬಂದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರತಿಭಟನೆ ಕೈಬಿಡುವಂತೆ ಬಸನಗೌಡ ಯತ್ನಾಳ್‌ಗೆ ಸಿಎಂ ಮನವಿ

ಸಕ್ಕರೆ ಕಾರ್ಖಾನೆ ಆರಂಭಿಸಲು ಅನುಮತಿ ನೀಡದಿದ್ದಕ್ಕೆ ಮಾಡುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿಯವರು ಬಸನಗೌಡ ಯತ್ನಾಳ್​ಗೆ ಮನವಿ ಮಾಡಿದ್ದಾರೆ.

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಘಟಪ್ರಭಾ ನದಿಯ ಪ್ರವಾಹದಿಂದಾಗಿ ಉಂಟಾಗುತ್ತಿರುವ ಹಾನಿಯ ಕುರಿತು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಯದೇವ ಹೃದ್ರೋಗಿಗಳ ಆಸ್ಪತ್ರೆಗೆ KKRDB ಯಿಂದ 50 ಅಂಬ್ಯುಲೆನ್ಸ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (KKRDB) ಮಂಡಳಿಯು ಈಗ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಮಂಡಳಿಯಿಂದಲೇ 50 ಅಂಬ್ಯುಲೆನ್ಸ್‌ಗಳನ್ನು ನೀಡಲು ನಿರ್ಧರಿಸಿದೆ.