2024-09-19 04:36:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

22 ಲಕ್ಷ ಮೌಲ್ಯದ 50 ಲ್ಯಾಪ್‌ಟಾಪ್‌ ಕಳವು: ಮಾಜಿ ಉದ್ಯೋಗಿ ಸೆರೆ

ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ 22 ಲಕ್ಷ ರೂ. ಮೌಲ್ಯದ 50 ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡಿದ್ದ ತಮಿಳುನಾಡಿನ ಹೊಸೂರಿನ ಮುರುಗೇಶ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ನಮ್ಮ ಮೆಟ್ರೋ ಹಳಿಗೆ ಹಾರಿ ಪ್ರಾಣ ಕಳೆದುಕೊಳ್ಳುವ ಹುಚ್ಚಾಟ

ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮ*ಹತ್ಯೆಗೆ ಯತ್ನಿಸಿರುವ ಘಟನೆ ನಮ್ಮ ಮೆಟ್ರೋದಲ್ಲಿ ಸಂಭವಿಸಿದೆ. ಎಷ್ಟೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡ್ರು ಅನಾಹುತಗಳು ತಪ್ಪಿಲ್ಲ.

ವಿಮಾನಗಳಲ್ಲಿ ನೀಡಲಾಗುವ ಪ್ರಕಟಣೆಗಳು ಮೊದಲು ಕನ್ನಡ ಭಾಷೆಯಲ್ಲಿರಲಿ: ಮಹೇಶ್ ಜೋಶಿ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಗೆ ಬೆಂಗಳೂರಿನಿಂದ ಹೊರಡುವ ಹಾಗೂ ಬೆಂಗಳೂರಿಗೆ ಬರುವ ವಿಮಾನಗಳಲ್ಲಿ ನೀಡಲಾಗುವ ಪ್ರಕಟಣೆಗಳು ಮೊದಲು ಕನ್ನಡ ಭಾಷೆಯಲ್ಲಿರಲಿ.

ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ವೃದ್ಧನ ಸಾವು

ಗಣಪತಿ ವಿಸರ್ಜನೆಯ ವೇಳೆ ಡಿಜೆ ಸದ್ದಿಗೆ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತಪಟ್ಟ ಇ. ಎಸ್. ಶ್ಯಾಮಣ್ಣ(66) ನವರನ್ನು ಬಿದರಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಿದ್ದಾರೆ.

ಸದಸ್ಯತ್ವ ಅಭಿಯಾನದಲ್ಲಿ ಚಿಕ್ಕಬಳ್ಳಾಪುರವನ್ನು ಮಾದರಿಯಾಗಿಸಿ: ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸದಸ್ಯತ್ವ ಅಭಿಯಾನದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಕಾರ್ಯಕರ್ತರಿಗೆ ಕರೆ ನೀಡಿದರು.

ಯುವಕನ ಬೆತ್ತಲೆಗೊಳಿಸಿ ನಡುರಸ್ತೆಯಲ್ಲೆ ಅಟ್ಟಹಾಸ ಮೆರೆದ ರೌಡಿಶೀಟರ್‌

ರೌಡಿಶೀಟರ್‌ ಯುವಕನ ಮೇಲೆ ಅಟ್ಟಹಾಸ ಮೆರೆದಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದ್ದು, ಯುವಕನ ಬಟ್ಟೆ ಬೆಚ್ಚಿ ನನ್ನ ಟಚ್ ಮಾಡುತ್ತಿಯಾ ಎಂದು ಅವಾಜ್ ಹಾಕಿ ಹಲ್ಲೆ ಮಾಡಿದ್ದಾನೆ.