2024-09-19 05:00:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದೇವರ ಪ್ರಸಾದ ಸೇವಿಸಿ ಮೂವರ ಸಾವು: 6 ಮಂದಿ ತೀವ್ರ ಅಸ್ವಸ್ಥ

ದೇವರ ಕಾರ್ಯಕ್ಕೆ ಮಾಡಿದ್ದ ಊಟ ಸೇವನೆ ಮಾಡಿದವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ವಾಂತಿ ಬೇಧಿಯಿಂದ ಓರ್ವ ಮಹಿಳೆ ಮೃತಪಟ್ಟರೆ, 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

KAS ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ತಡೆಯಲು ಹೆಚ್ಚುವರಿ ಕ್ರಮ

ರಾಜ್ಯ ಸರ್ಕಾರವು ಕೆಎಎಸ್ ಗೆಜಿಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಗಳನ್ನು ಇಂದು ರಾಜ್ಯದ ಹಲವಾರು ಕೇಂದ್ರಗಳಲ್ಲಿ ನಡೆಸುತ್ತಿದೆ.  

ಉಳುಮೆ ಮಾಡುವಾಗ ಅವಘಡ: ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಸಾವು

ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ  ಮೃತಪಟ್ಟಿರು ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಆರು ತಿಂಗಳಾದರು ಮುಗಿಯದ ರಸ್ತೆ ಕಾಮಗಾರಿ: ಸ್ಥಳೀಯರಿಂದ ಪ್ರತಿಭಟನೆ

ಸಮ್ಮಸಗಿಯಿಂದ ಹರಿಹರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು ಆರು ತಿಂಗಳಾದರು ಮುಗಿಯದ ಕಾಮಗಾರಿಯನ್ನ ಖಂಡಿಸಿ ಸ್ಥಳಿಯರು ಪ್ರತಿಭಟನೆ ಹಾನಗಲ್‌ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ

ಕಿರಿಯ ವಿದ್ಯಾರ್ಥಿಗಳ ಮೇಲೆ ಬೆಲ್ಟ್​​ನಿಂದ ಹಲ್ಲೆ ಮಾಡಿ ವಿಕೃತಿ ಮೆರೆದ ಹಿರಿಯ ವಿದ್ಯಾರ್ಥಿಗಳು

ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಬಳಿಯಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದಿರುವ ಆರೋಪ ಕೇಳಿ ಬಂದಿದೆ.

ಅಹಿಂದ ಪ್ರತಿಭಟನೆ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಸಂಚಾರ ದಟ್ಟಣೆ, ಬದಲಿ ಮಾರ್ಗಕ್ಕೆ ಸೂಚನೆ

ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಅನುಮತಿ ನೀಡಿದ್ದಾರೆ.