2024-09-19 05:05:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ಶೋಧ

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ನಾಗ ಚೈತನ್ಯ ಮದುವೆಯಿಂದ ಗುರತೇ ಸಿಗದಷ್ಟು ಬದಲಾದ ಸಮಂತಾ ರುಥ್ ಪ್ರಭು

ಸಮಂತಾರವರು ಅವರು ಇತ್ತೀಚೆಗೆ ಮುಂಬೈನಲ್ಲಿ ಸಿಂಪಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದು, ನಿದ್ದೆ ಇಲ್ಲದೆ ಮುಖವೆಲ್ಲ ಸೊರಗಿದಂತೆ ಕಾಣಿಸಿದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚಾಲಕನ ನಿರ್ಲಕ್ಷ್ಯ: ಧರೆಗುರುಳಿದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು

ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವಂತಹ ಘಟನೆ ನಡೆದಿದೆ ಎನ್ನಲಾಗಿದೆ.

ಸರ್ಕಾರಿ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

ರಾಜ್ಯ ಸರ್ಕಾರದ  ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ತನ್ನ ಕಾರಿಗೆ ಬೈಕ್‌ ತಾಗಿದ್ದಕ್ಕೆ 1 ಕಿಮೀ ಬೆನ್ನತ್ತಿ ಬೈಕ್ ಸವಾರನನ್ನು ಕಾರುನಿಂದ ಗುದ್ದಿ ಹತ್ಯೆ..!

ಕಾರಿಗೆ ಬೈಕ್ ತಾಗಿತು ಎಂಬ ಖಾಸಗಿ ಬ್ಯಾಂಕ್‌ನ ಸಹಾಯ ವ್ಯವಸ್ಥಾಪಕ ಬೈಕ್‌ ಸವಾರನನ್ನು 1ಕಿ.ಮೀ. ದೂರ ಬೆನ್ನಟ್ಟಿ ಹೋಗಿ ಕಾರು ಗುದ್ದಿಸಿ ಹತ್ಯೆಗೈದಿರುವ ಘಟನೆ ವಿದ್ಯಾರಣ್ಯಪುರ ಬಳಿ ನಡೆದಿದೆ.

ದಸರಾ ಸಿದ್ಧತೆ ಸಮಯದಲ್ಲಿ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆ

ಹೋಟೆಲ್‌  ನಲ್ಲಿ ಬಾಂಬ್‌ ಪತ್ತೆ ಯಾಗಿರುವ ಘಟನೆ ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್‌ ಬಳಿ ನಡೆದಿದೆ