2024-09-19 04:46:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ; ಗ್ರಾಮಸ್ಥರು ಗಾಬರಿ

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆಗಳ ಹಿಂಡು ನುಗ್ಗಿದ್ದು. ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಪತ್ನಿಯ ಅಕ್ರಮ ಸಂಬಂಧ :ಬೇಸತ್ತು ಕತ್ತನ್ನು ಸೀಳಿ ಪೊಲೀಸ್ ಠಾಣೆಯತ್ತ ತಂದ ಪತಿ

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತಿ, ಆಕೆಯ ಕತ್ತನ್ನು ಸೀಳಿ ಕೊಂದು  ರುಂಡವನ್ನು ಪೊಲೀಸ್​ ಠಾಣೆಗೆ ತಂದ ಘಟನೆ ಬಿಹಾರದಲ್ಲಿ ನಡೆದಿದೆ.

ಕನ್ನಡ ಚಿತ್ರರಂಗಕ್ಕೆ ಸಮಿತಿ ರಚನೆಯ ಬಗ್ಗೆ ಫಿಲ್ಮ್ ಚೇಂಬರ್​ನಲ್ಲಿ ಮಹತ್ವದ ಸಭೆ

ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗವನ್ನು ನಡುಗಿಸಿದೆ. ಮಾಲಿವುಡ್​​​ನ ಕರಾಳ ಮುಖವನ್ನು ಈ ವರದಿ ಬಯಲಿಗೆಳೆದಿದ್ದು, ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ.

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು

ಸಾಂಸ್ಕೃತಿಕ ನಗರಿ ಮೈಸೂರಿನ ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ.

ಡಿವೈಡರ್‌ಗೆ ಕಾರು ಡಿಕ್ಕಿ: 7 ವರ್ಷದ ಬಾಲಕಿ ದಾರುಣ ಸಾವು

ಡಿವೈಡರ್‌ಗೆ ಕಾರು ಡಿಕ್ಕಿಯಾಗಿ 7 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಈ ಘಟನೆ ನಡೆದಿದೆ.

ನಾಗಮಂಗಲ ಸಂಘರ್ಷ: ಕಾಪಾಡಿ ಎಂದು ಅಂಗಲಾಚಿದರು ರಕ್ಷಣೆ ಮಾಡದ ಪೊಲೀಸರು

 ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ               ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ.