2024-09-19 05:02:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

3 ಲಕ್ಷ ರೂ ನೋಟುಗಳಿಂದ ಚಾಮುಂಡೇಶ್ವರಿ ದೇವಿಗೆ ಅಲಂಕಾರ`

ಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯಿಂದ ಆಹಾರ ಪದಾರ್ಥಗಳ ಕಾಳಸಂತೆ

ಕಾರ್ಯಕರ್ತೆಯಿಂದ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಗುಡ್ಡ ಕುಸಿತದಲ್ಲಿ ಮಾಲೀಕನ ಕಳೆದುಕೊಂಡು ಶ್ವಾನಕ್ಕೆ  ಆಸರೆಯಾದ ಎಸ್‌ಪಿ

ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿ ದಾರುಣ ಸಾವು ಕಂಡ ಲಕ್ಷ್ಮಣ ನಾಯ್ಕ ಕುಟುಂಬದ ಸಾವಿನಿಂದ ಕಂಗಾಲಾಗಿದ್ದ ಶ್ವಾನಕ್ಕೆ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಅವರು ಆಸರೆ ಕಲ್ಪಿಸಿದ್ದಾರೆ.

ಕ್ರಸ್ಟ್​ ಗೇಟ್​ ರಿಪೇರಿ ಯಶಸ್ವಿಯಾದರೆ ಪ್ರತಿ ಕಾರ್ಮಿಕರಿಗೆ ₹50 ಸಾವಿರ ನೀಡುವೆ: ಜಮೀರ್​ ಅಹಮದ್​

ತುಂಗಭದ್ರಾ ಜಲಾಶಯದಲ್ಲಿ ಕಿತ್ತು ಹೋಗಿರುವ 19ನೇ ಕ್ರಸ್ಟ್​ ಗೇಟ್​ಗೆ ತಾತ್ಕಾಲಿಕ ಗೇಟ್ ಕೂರಿಸುವ ಕೆಲಸ ಇಂದು ಯಶಸ್ವಿಯಾದಲ್ಲಿ,

78ನೇ ಸ್ವಾತಂತ್ಯೋತ್ಸವ: ಕಟೀಲು ಶ್ರೀಕ್ಷೇತ್ರದ ಆನೆಯಿಂದ ಧ್ವಜ ವಂದನೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ದೇಗುಲದ ಆನೆಯಿಂದ ವಿಶೇಷ ಧ್ವಜ ವಂದನೆ ನೆರವೇರಿತು.

ವಿದ್ಯುತ್ ತಗಳಿ ದಂಪತಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಗ್ರಾಮದ ಕಾಟೀಹಳ್ಳಿ ನಡೆದಿದೆ.