2024-09-19 04:47:05

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಏರ್​​ಪೋರ್ಟ್ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: 44 ಯುವಕರು ವಶಕ್ಕೆ, 33 ಪ್ರಕರಣ ದಾಖಲು

ಕೆಂಪೇಗೌಡ ಅಂತರಾಷ್ಚ್ರೀಯ ವಿಮಾನ ನಿಲ್ದಾಣದಲ್ಲಿ ಬೈಕ್​​ ವ್ಹೀಲಿಂಗ್​ ನಡೆಸಿ ಪುಂಡಾಟ ಮೆರೆದಿದ್ದ 44 ಯುವಕರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗೋವಾಗೆ ಹೆಣ್ಣು ಶಿಶು ಕಳ್ಳಸಾಗಣೆ : ರಕ್ಷಣೆಗೆ ಮುಂದಾದ ಅಧಿಕಾರಿಗಳ ಮೇಲೆ ಹಲ್ಲೆ

ಗೋವಾ ರಾಜ್ಯಕ್ಕೆ ಕಳ್ಳಸಾಗಣೆ ಮಾಡಿ ಮಾರಾಟ ಮಾಡಲು ಮುಂದಾದ ಹೆಣ್ಣು ಶಿಶುವನ್ನು ರಕ್ಷಿಸಲು ಹೋದ ಅಧಿಕಾರಿಗಳ ಮೇಲೆ‌ ಹಲ್ಲೆ ನಡೆಸಿದ ಘಟನೆ ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದೆ.

ಸ್ಕಿಲ್ ಯುನಿವರ್ಸಿಟಿ ಸ್ಥಾಪನೆಗೆ 20 ಎಕರೆ ಜಮೀನು ಕೇಳಿದ ಶಿರಾ ಶಾಸಕ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಸೇರಿದಂತೆ ಇತರೆ ವಿದ್ಯಾಭ್ಯಾಸ ಮಾಡಿದ ಯುವಕ-ಯುವತಿಯರಿಗೆ ತರಬೇತಿ ನೀಡಲು ಮುಂಬೈನ ಒಂದು ಯುನಿವರ್ಸಿಟಿ ಮುಂದೆ ಬಂದಿದೆ.ಅದಕ್ಕಾಗಿ 20 ಎಕರೆ ಜಮೀನು ಕೇಳಿದ್ದಾರೆ

ಕ್ಲಾಸ್​ ರೂಮಿನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಲಬುರಗಿಯಲ್ಲಿ ಶಿಕ್ಷಕನ ಬಂಧನ

ಶಾಲಾ ಕೊಠಡಿಯಲ್ಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ.

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ದಂಪತಿ ಹಾಗೂ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಾಲು ಸಾಲು ರಜೆ: ಊರುಗಳಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ

ಸ್ವಾತಂತ್ರೋತ್ಸವದ ರಜಾ ದಿನ, ವೀಕೆಂಡ್ ಹಾಗೂ ಸೋಮವಾರ ರಕ್ಷಾ ಬಂಧನ ಪ್ರಯುಕ್ತ ಸಾಲು ಸಾಲು ರಜೆಗಳು ಒಟ್ಟಿಗೆ ಇರುವ ಕಾರಣ   ಬೆಂಗಳೂರಿನಿಂದ ತಮ್ಮ ಊರುಗಳಿಗೆ,