2024-09-19 04:55:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ

ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸ್ಪಿರಿಟ್‌ ತುಂಬಿದ ಟ್ಯಾಂಕರ್‌ ಸೇತುವೆ ಮೇಲಿಂದ ಪಲ್ಟಿ: ತಪ್ಪಿದ ಅನಾಹುತ

ಸ್ಪಿರಿಟ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೆದ್ದಾರಿ ಅಂಡರ್ ಪಾಸ್ ಸೇತುವೆಯಿಂದ ಕೆಳಗೆ ಬಿದ್ದಿರುವ ಘಟನೆ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಮಧ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ

ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸೇಡಂ‌ (Sedam) ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ನಡೆದಿದೆ.

ಮುಳ್ಳಯ್ಯನಗಿರಿ ಗುಡ್ಡ ಕುಸಿತ,ಭೂವಿಜ್ಞಾನಿಗಳ ತಂಡದಿಂದ ಪರಿಶೀಲನೆ

ಸತತ ಮಳೆಯಿಂದ ಮುಳ್ಳಯ್ಯನಗಿರಿ ಪರ್ವತ ಪ್ರದೇಶದಲ್ಲಿ ಗುಡ್ಡಕುಸಿತವಾಗುತ್ತಿದ್ದು, ಚಿಕ್ಕಮಗಳೂರಿನ ಐದು ತಾಲ್ಲೂಕುಗಳ 78 ಸ್ಥಳಗಳಲ್ಲಿ ಭೂವಿಜ್ಞಾನಿಗಳ ತಂಡ ಇಂದು ಪರಿಶೀಲನೆ ನಡೆಸಿದೆ.

ಪರಿಸರ ಪ್ರೇಮಿ ಇಬ್ಬರ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿಯಿಂದ ಆಹ್ವಾನ 

ಸರಕಾರಿ ಪದವಿಪೂರ್ವ ಕಾಲೇಜು ಕೇಂದ್ರ ಸರ್ಕಾರದ "ಮೇರಿ ಮಾಟಿ ಮೇರಾ ದೇಶ" (ನನ್ನ ಮಣ್ಣು- ನನ್ನ ದೇಶ) ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌ಎಸ್‌ ಘಟಕ ಯಶಸ್ವಿ ನಡೆಸಿದೆ ಎನ್ನಲಾಗಿದೆ.

ನಾಗರ ಪಂಚಮಿ ದಿನ ಹಾವು ಕಚ್ಚಿ ಬಾಣಂತಿ ಸಾವು: 4 ತಿಂಗಳ ಹಸುಗೂಸು ಅನಾಥ!

ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ರಂಜಿತಾ (22) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.