2024-09-19 04:32:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕುಡುಕರು ಎಂದಿದ್ದ ಸಿರಿಗೆರೆ ಶ್ರೀಗಳಿಗೆ ಕೇಸ್‌ ಹಾಕುತ್ತೇನೆ: ಬಿ.ಸಿ.ಪಾಟೀಲ್‌

ಶಿವಮೂರ್ತಿ ಶಿವಾಚಾರ್ಯರ ನಿವೃತ್ತಿ ಹಾಗೂ ಟ್ರಸ್ಟ್ ಡೀಡ್ ವಿಚಾರ ಪ್ರಶ್ನಿಸಿದವರನ್ನು ಕುಡುಕರು ಎಂದು ತೇಜೋವಧೆ ಮಾಡಿದ ಶ್ರೀಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿದ್ದಾರೆ.

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಭೂಕುಸಿತ : ರೈಲು ಸಂಚಾರ ಸ್ಥಗಿತ

ರೈಲ್ವೆ ಹಳಿ ಮೇಲೆ ಮರಗಳ ಸಮೇತ   ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ.

ನಾಗ ಪಂಚಮಿ ವಿಶೇಷ, ಜೀವಂತ ನಾಗರ ಹಾವಿಗೆ ಪೂಜೆ

ನಾಗರಪಂಚಮಿಯ ದಿನವಾದ ಇಂದು ಜೀವಂತ ನಾಗರ ಹಾವಿಗೆ ಪೂಜಿ ಸಲ್ಲಿಸಿದ ಅಚ್ಚರಿ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ.

ಸಾಕು ಬೆಕ್ಕಿಗೆ ತಾಯಿಯೇ ಬಲಿ. ಮಗನ ಅಳಲು

ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ದಾರುಣ ಘಟನೆಯು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಆಸ್ತಿ ಮಾರಾಟ : ನಾಲ್ವರ ಬಂಧನ

 ಜಿಲ್ಲೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರ ಆಸ್ತಿಗಳನ್ನು ಮಾರಾಟ ಮಾಡುವ ದಂಧೆ ಜೋರಾಗಿ ನಡೆದಿದೆ. ಕಳೆದ ಎರೆಡು ತಿಂಗಳಿನಿಂದ  ನಡೆಯುತ್ತಿದೆ.

ಗುಟ್ಕಾ-ಉಗಿದ-ಯುವಕ-–-ಪ್ರಶ್ನಿಸಿದ್ದಕ್ಕೆ-ಕೊಲೆಯಾದ-ಮುದುಕ

ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಹಾಗೂ ಕಸ ಎಸೆಯುವ ವಿಷಯಕ್ಕೆ ವೃದ್ದನನ್ನು ಯುವಕನೊಬ್ಬ ಮಚ್ಚಿನಿಂದ ಕೊಂದ ದಾರುಣ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.