2024-09-19 04:44:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಜೋಗಿನ ಚಂದ್ರಪ್ಪ 

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ತಾಲೂಕಿನ ಸಂಗನಕಲ್ಲು ಗ್ರಾಮದ ಜೋಗಿನ ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ.

ನಾಳೆ ಬೆಂಗಳೂರಿನ ಈ ಎಲ್ಲಾ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ

ವಿದ್ಯುತ್‌ ಕಾಮಗಾರಿ ಹಿನ್ನಲ್ಲೆ ಬೆಂಗಳೂರಿನಲ್ಲಿ ಆಗಸ್ಟ 10 ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ ಎಂದು ಬೆಂಗಳೂರು ಪೂರ್ವ ವೃತ್ತದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್‌ ತಿಳಿಸಿದ್ದಾರೆ.

ಬೆಂಗಳೂರಿನ ಜನಗಳಲ್ಲಿ ಕಾಡುವ ಟ್ರಾಫಿಕ್ ಸಂಕಟ: 15 ನಿಮಿಷ ನಿಲ್ಲೋ ಪರಿಸ್ಥಿತಿ 

ಟ್ರಾಫಿಕ್ ನಿರ್ವಹಣೆ ಭಾರೀ ಕಷ್ಟಕರವಾಗಲಿದೆ ಎಂದು ಬಿಬಿಎಂಪಿ, ಸಾರಿಗೆ ಇಲಾಖೆ ಟ್ರಾಫಿಕ್ ಪೊಲೀಸ್, ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ನಡೆಸಿದ ಸಮೀಕ್ಷೆಯಿಂದ ಕಂಡುಬಂದಿದೆ.

ಪ್ರಕಾಶ್ ರಾಜ್ ಒಳ್ಳೆಯ ನಟ, ಕೆಟ್ಟ ಹೋರಾಟಗಾರ: ನಟ ಚೇತನ್‌

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ  ಫೈನಲ್ ಕುಸ್ತಿ   ಪಂದ್ಯದಿಂದ ಹೊರ ಬಿದ್ದ ವಿನೇಶ್ ಫೋಗಟ್ ಪರ ಪೋಸ್ಟ್ ಹಾಕಿದ್ದ ಪ್ರಕಾಶ್ ರೈ ನಡೆಯನ್ನು  ನಟ ಚೇತನ್ ಟೀಕಿಸಿದ್ದಾರೆ.

ಜಂಟಿ ಪಾದಯಾತ್ರೆಯಿಂದ ಸಿದ್ದರಾಮಯ್ಯನವರಿಗೆ ಮಾನಸಿಕ ಹಿಂಸೆ

ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿ–ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಸಿದ್ದರಾಮಯ್ಯನವರಿಗೆ ಮಾನಸಿಕ ಹಿಂಸೆಹಿಂಸೆ ನೀಡುತ್ತಿದ್ದಾರೆ ಎಂದು ಶ್ರೀದೇವಿ ನಾಯಕ ಆರೋಪಿಸಿದರು.

ಬೈಕ್‌ಗೆ ಗುಡ್ಸ್ ಲಾರಿ ಢಿಕ್ಕಿ: ಓರ್ವ ವ್ಯಕ್ತಿ ಸಾವು

ಬೈಕ್‌ಗೆ ಗುಡ್ಸ್ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನೋರ್ವ ಭೀಕರವಾಗಿ ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಮಾನ್ವಿ ತಾಲೂಕಿನ  ಕಪಗಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.