2024-09-19 04:33:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಷ್ಯಾದಲ್ಲಿ ಸಿಲುಕಿದ್ದ ಕಲಬುರಗಿಯ ಮೂವರು ಭಾರತೀಯರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ ಕೆಲವೇ ದಿನದಲ್ಲಿ ಕಲಬುರಗಿಯ ಮೂವರು ಯವಕರು ಸೇರಿದಂತೆ ಒಟ್ಟು 6 ಮಂದಿ ಭಾರತೀಯರು ಸುರಕ್ಷಿತವಾಗಿ ಮರಳಿ ಬಂದಿದ್ದಾರೆ.

ಪೊಲೀಸರ ಮಹತ್ತರ ಕಾರ್ಯಾಚರಣೆಯಿಂದ ಇಬ್ಬರು ಸೈಬರ್​ ಖದೀಮರ ಬಂಧನ

ಸೈಬರ್​​ ಕ್ರೈಂ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ, ಇಬ್ಬರು ಸೈಬರ್ ಕಳ್ಳತನದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು  ಸೋಮವಾರ (ಸೆ.16) ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

ಜಮೀನು ದಾರಿ ವಿಚಾರಕ್ಕೆ ಜಗಳ, ಗುಂಡು ಹಾರಿಸಿದ ವ್ಯಕ್ತಿಗೆ 5 ವರ್ಷ ಜೈಲೂಟ 50 ಸಾವಿರ ರೂ ದಂಡ

ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ

ವರದಕ್ಷಿಣೆ ಕಿರುಕುಳ ತಾಳಲಾರದೇ ನವವಿವಾಹಿತೆ ನೇಣುಗೆ ಶರಣು

ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ತಾಳಲಾರದೇ ಯುವತಿ ನೇಣುಗೆ ಶರಣಾದ ಘಟನೆ ಚಿಂತಾಮಣಿ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯು ಬಿಂದುಶ್ರೀ (22) ಎಂದು ತಿಳಿದು ಬಂದಿದೆ.

ಸವದತ್ತಿ ಯಲ್ಲಮ್ಮ ದೇವಿ ಹುಂಡಿ ಎಣಿಕೆಯಲ್ಲಿ ಕೋಟಿ ಕೋಟಿ ಕಾಣಿಕೆ!

ಉತ್ತರಕರ್ನಾಟಕದ ಶಕ್ತಿ ಕೇಂದ್ರವಾಗಿ ಪ್ರಸಿದ್ಧವಾಗಿರುವ ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬರೋಬ್ಬರಿ 1,48,95,404ರೂ. ಕಾಣಿಕೆ ಸಂಗ್ರಹವಾಗಿದೆ