2024-09-19 04:34:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸರ್ಕಾರಿ ಕಚೇರಿಗಳ ಅವ್ಯವಸ್ಥೆ ಸುಧಾರಣೆಗೆ ಕೆಆರ್‌ಎಸ್ ಆಗ್ರಹ

ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸುಧಾರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಜಿಲ್ಲಾ ಘಟಕ ಒತ್ತಾಯಿಸಿದೆ.

ಲಾಲ್ ಬಾಗ್ ಪ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ

 ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್​ಬಾಗ್​ನ ಗಾಜಿನಮನೆಯಲ್ಲಿ ಫ್ಲವರ್​ಶೋಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆ ಅಗ್ನಿ ದುರಂತ: ಮೃತದೇಹವನ್ನು ಕೈಚೀಲದಲ್ಲಿ ಕೊಟ್ಟಿದ್ದಕ್ಕೆ ಜಿಲ್ಲಾಡಳಿತದ ವಿರುದ್ಧ ಭಾರೀ ಆಕ್ರೋಶ

ಸ್ನೇಹಂ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆ ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾದ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ಅವರ ಮೂಳೆಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ತಂದೆಗೆ ಕೊಟ್ಟಿದ್ದಾರೆ.

ಇಂದಿನಿಂದ ಲಾಲ್ ಬಾಗ್ ನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನ

ಸ್ವಾತಂತ್ರ  ದಿನಾಚರಣೆ ಪ್ರಯುಕ್ತ 12 ದಿನಗಳ ಕಾಲ ಲಾಲ್‌ ಬಾಗ್‌ ನಲ್ಲಿ ಪ್ಲವರ್‌ ಶೋ ಏರ್ಪಡಿಸಲಾಗಿದೆ  ಪ್ಲವರ್‌ ಶೋ ವೀಕ್ಷಿಸಲು ಲಕ್ಷಾಂತರ ಜನರು  ಭೇಟಿ ನೀಡುತ್ತಾರೆ.

ಪತ್ರಕರ್ತರ ನಿಯೋಗಕ್ಕೆ ಸಚಿವ ಶರಣ ಪಾಟೀಲ್ ಭರವಸೆ

:ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

“ನನ್ನ ಮಗ್ಗ ನನ್ನ ಹೆಮ್ಮೆ” ಎಂಬ ಧ್ಯೇಯ ವಾಕ್ಯದೊಂದಿಗೆ 10ನೇ ವರ್ಷದ ಕೈ ಮಗ್ಗ ದಿನಾಚರಣೆಗೆ ಚಾಲನೆ

10ನೇ ವರ್ಷದ ಕೈ ಮಗ್ಗ ದಿನಾಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನನ್ನ ಮಗ್ಗ ನನ್ನ ಹೆಮ್ಮೆ ಎಂಬ ಧ್ಯೇಯ ವಾಕ್ಯದೊಂದಿಗೆ ದಿನಾಚರಣೆಗೆ ಚಾಲನೆ ನೀಡಲಾಯಿತು.