2024-09-19 04:34:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೊಬೈಲ್, ಹಣ ದರೋಡೆ: ಐವರ ಬಂಧನ

ನಗರದ ಬಸವೇಶ್ವರ ಕಾಲೋನಿಯಲ್ಲಿ ಆಟೋದಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ತಡೆದು ಹಲ್ಲೆ ನಡೆಸಿ ಮೊಬೈಲ್ ಮತ್ತು ಹಣ ದೋಚಿದ್ದ ಐವರನ್ನು ಪೊಲೀಸರು ಬಂದ್ಧಿಸಿದ್ದಾರೆ.

ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ.

ನಂಜನಗೂಡಿನ ನಂಜುಂಡೇಶ್ವರನಿಗೆ ₹1.12 ಕೋಟಿ ಕಾಣಿಕೆ ಸಂಗ್ರಹ

ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದಲ್ಲಿ ಸುಮಾರು 35 ಹುಂಡಿಗಳನ್ನು ಎಣಿಕೆ ಮಾಡಲಾಗಿದ್ದು,  1.12 ಕೋಟಿ ರೂ. ಹಣ ಸಂಗ್ರಹವಾಗಿದೆ.

ಮದ್ಯಪ್ರಿಯರಿಗೆ ಸಿಹಿಸುದ್ದಿ: ಮದ್ಯರಾತ್ರಿ 1ಗಂಟೆಯ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಬಾರ್‌, ಹೋಟೆಲ್‌, ಕ್ಲಬ್‌, ಸ್ಟಾರ್‌ ಹೋಟೆಲ್‌ಗಳು ಮತ್ತು ಬೋರ್ಡಿಂಗ್‌ ಹೌಸ್‌ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ವಿಜಯಪುರ: ಐದು ವರ್ಷದ ಬಾಲಕನ ಮೇಲೆ ಶಾಲಾ ಬಸ್‌ ಹರಿದು ಬಾಲಕ ಸಾವು

 ಅಂಗನವಾಡಿಗೆ ತೆರಳುತ್ತಿದ್ದ ಬಾಲಕನ ಮೇಲೆ ಖಾಸಗಿ ಶಾಲಾ ಬಸ್‌ ಹರಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಮಂಗಳವಾರ (ಆಗಸ್ಟ್‌ 06) ನಡೆದಿದೆ.

ಪತಿ ಕಣ್ಣೆದುರೇ ತುಂಬು ಗರ್ಭಿಣಿ ಸಾವು

ಸೀಮಂತಕ್ಕೆ ಹೊರಟಿದ್ದ ತುಂಬು ಗರ್ಭಿಣಿ ಪತಿಯ ಕಣ್ಣೆದುರೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಎಡೆಹಳ್ಳಿ ಕ್ರಾಸ್‌‍ ಬಳಿ ನಡೆದಿದೆ.