2024-09-19 04:37:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಾರ್ಟ್ ಸರ್ಕ್ಯೂಟ್​: ಎಲೆಕ್ಟ್ರಿಕ್ ಬಸ್  ಬೆಂಕಿಗೆ ಆಹುತಿ

ಸೋಮವಾರ ರಾತ್ರಿ ಸುರಿಯುತ್ತಿರುವ ಭಾರಿ ಮಳೆ ನಾನಾ ಅವಾಂತರಕ್ಕೆ ಕಾರಣವಾಗುತ್ತಿದ್ದು, ಇದೀಗ ಇದೇ ಮಳೆಯ ಕಾರಣದಿಂದಾಗಿ BMTC ಎಲೆಕ್ಟ್ರಿಕ್ ಬಸ್ ವೊಂದು ಬೆಂಕಿಗಾಹುತಿಯಾಗಿದೆ.

ಸಿಲಿಕಾನ್​ ಸಿಟಿ ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್

ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್, ಇದು ಸಿಲಿಕಾನ್​ ಸಿಟಿ ಬೆಂಗಳೂರಿನ ಸದ್ಯದ ಪರಿಸ್ಥಿತಿಯಾಗಿದೆ. ಸೋಮವಾರ (ಆಗಸ್ಟ್‌ 5,2024) ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ನದಿಯಂತಾಗಿದೆ.

ಹೊತ್ತಿ ಉರಿದ ಸಾರಿಗೆ ಬಸ್‌! ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್‌

ಸಾರಿಗೆ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ಆರ್‌ಟಿಸಿ (KSRTC) ಡಿಪೋ ಬಳಿ ಇಂದು (ಆಗಸ್ಟ್‌ 06) ಸಂಭವಿಸದೆ.

ಗೃಹಲಕ್ಷ್ಮಿ ಹಣ ಇಂದಿನಿಂದ ಜಮೆ: ಲಕ್ಷ್ಮಿಹೆಬ್ಬಾಳ್ಕರ್

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ  ಲಕ್ಷೀ ಹೆಬ್ಬಾಳ್ಕರ್‌ ರವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ.

ಇನ್ಮುಂದೆ ಖಾಸಗಿ ಭೇಟಿಗೆ ಅವಕಾಶವಿಲ್ಲ': ಸಿರಿಗೆರೆ ಶ್ರೀ ಆಕ್ರೋಶ 

ದಾವಣಗೆರೆ ನಗರದ ಅಪೂರ್ವ ರೆಸಾರ್ಟ್​ನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಸಿರಿಗೆರೆ ಮಠದ ಶ್ರೀಗಳ ಬದಲಾವಣೆ ಮಾಡಲು ಸಭೆ ನಡೆಸಿದ್ದರು.

ಮಂಗಳೂರಿನ ಪಬ್‌ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ: ನಾಲ್ವರು ಅರೆಸ್ಟ್

ನಗರದ ಪಾಂಡೇಶ್ವರದ ಮಾಲ್​ವೊಂದರಲ್ಲಿನ ಪಬ್‌ನಲ್ಲಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಚುಡಾಯಿಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.