2024-09-19 04:46:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ.

ತಮಿಳು ನಟ ರಾಘವ್ ಲಾರೆನ್ಸ್ ಅವರ ಹಂಟರ್ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ 1.71 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ 

ಸಾಲಬಾಧೆ ತಾಳಲಾರದೆ ರೈತರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸೋಮವಾರ (ಆಗಸ್ಟ್‌ 6,2024)ದಂದು ಬೆಳಕಿಗೆ ಬಂದಿದೆ ಎನ್ನಲಾಗದೆ.

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಕಿಚ್ಚ ಸುದೀಪ್ !

ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ  ಕಿಚ್ಚ ಸುದೀಪ್​ರವರಿಗೆ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಆದರೆ, ಈ ಗೌರವವನ್ನು ಸುದೀಪ್​ ಅವರು ನಯವಾಗಿ ತಿರಸ್ಕರಿಸಿದ್ದಾರೆ.

ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಧಿಕಾರಿಗಳ ಸಭೆ

ಕೆಂಪೇಗೌಡ ವಿಮಾನ ನಿಲ್ದಾಣದ ಜೊತೆಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಂ.ಬಿ ಪಾಟೀಲ್ ನೇತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿತ.

ನಿರಂತರ ಮಳೆಯಿಂದ ರಾಷ್ಟ್ರಧ್ವಜಕ್ಕೆ ತಗ್ಗಿದ ಬೇಡಿಕೆ

ಭಾರತೀಯ ಮಾನಕ ಸಂಸ್ಥೆಯಿಂದ (ಬಿಐಎಸ್) ಮಾನ್ಯತೆ ಪಡೆದ ದೇಶದ ಏಕೈಕ ರಾಷ್ಟ್ರಧ್ವಜ ತಯಾರಿಕೆ ಸಂಸ್ಥೆ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಧ್ವಜಗಳಿಗೆ ಬೇಡಿಕೆ ಕುಗ್ಗಿದೆ.

ಮಹಿಳಾ PG ಗಳಿಗೆ ಬಂತು ಹೊಸ ರೂಲ್ಸ್!

ಮಹಿಳಾ ಪಿಜಿಗಳಿಗೆ ಕಟ್ಟುನಿಟ್ಟಿನ ರೂಲ್ಸ್  ಜಾರಿ ಮಾಡಲು ಬಿಬಿಎಂಪಿ ಹಾಗೂ ಪೊಲೀಸ್‌‍ ಇಲಾಖೆ ನಿರ್ಧರಿಸಿದೆ.‌