2024-09-19 04:40:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಕ್ಕಳಿಗೆ ಪಾನಿಪುರಿ ತಿನ್ನಿಸಿದ ಗವಿಸಿದ್ದೇಶ್ವರ ಶ್ರೀಗಳು

ಗವಿಸಿದ್ಧ ಮಠದ ವಸತಿ ನಿಲಯದಲ್ಲಿ ಸಾವಿರಾರು ಮಕ್ಕಳಿಗೆ ಭಾನುವಾರ ಸಾಯಂಕಾಲ ಪಾನಿಪುರಿ ನೀಡಲಾಯಿತು.

ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸಂಭವಿಸಿದ ಭೀಕರ ಅಪಘಾತ

ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಡ್ಯೂಟಿ ಮಾಡುತ್ತಿದ್ದ ಟೋಲ್‌ ಕಂಪನಿ ಅಧಿಕಾರಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ: ಪೊಲೀಸರು ವಿಶೇಷ ಕಾರ್ಯಾಚರಣೆ, 10 ಲಕ್ಷ ರೂ.ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಪೂರ್ವ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 2100 ಪ್ರಕರಣಗಳನ್ನು ದಾಖಲಿಸಿ 10,63,500 ರೂ. ದಂಡ ಸಂಗ್ರಹಿಸಿದ್ದಾರೆ.

ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ (Physical Abuse) ಮಹಿಳೆಯೊಬ್ಬರು ಚಪ್ಪಲಿಯಲ್ಲಿ ಹೂಡೆದಿರುವ ಘಟನೆ ವಿಜಯಪುರ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Nursing Student Dies)  ಬೆಂಗಳೂರು ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ: ಎಚ್ಚರ…!ಎಚ್ಚರ…!

ಡೆಂಗ್ಯೂ, ವೈರಲ್ ಫೀವರ್ ಸೇರಿದಂತೆ ಅನೇಕ ಖಾಯಿಲೆಗಳು ಜನರನ್ನು ಕಾಡುತ್ತಿವೆ. ನಗರದಲ್ಲಿ ಮಳೆ ಹೆಚ್ಚಾಗಿರುವುದರ ಕಾರಣ ಜನರಲ್ಲಿ ಹೆಚ್ಚಿನ ಆತಂಕ ಶುರುವಾಗಿದೆ.