2024-09-19 05:06:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದನಗಳ ಜೊತೆ ಗ್ರಾಮಕ್ಕೆ ಬಂದ ಜಿಂಕೆ!

ಕಾಡಿಗೆ ಮೇಯಲು ಹೋಗಿದ್ದ ದನಗಳ ಗುಂಪಿನ ಜೊತೆ ಜಿಂಕೆಯೊಂದು ಗ್ರಾಮಕ್ಕೆ ಬಂದಿರುವ ಅಪರೂಪದ ಘಟನೆ ಜಿಲ್ಲೆಯ ಆಯನೂರು ಹೋಬಳಿಯ ಕೊರಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಾರವಾರ; ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು: ಟನೆಲ್ ಬಂದ್ ಮಾಡಿದ ಪೊಲೀಸರು

 ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದ್ದು, ಪೊಲೀಸರು ಸಂಚಾರ ಬಂದ್ ಮಾಡಿದ್ದಾರೆ.

ಮೈಸೂರು ಭಾಗದ ಆಪ್ತ ಸಚಿವರ ಜತೆ ಉಪಹಾರ ಸೇವಿಸಿದ ಸಿಎಂ

ಚಾಮರಾಜನಗರ, ಜಿಲ್ಲೆಯ ಸಚಿವರು, ಶಾಸಕರು ವಿಧಾನ ಪರಿಷತ್‌ ಸದಸ್ಯರು, ಹಾಗೂ ನಿಗಮ ಮಂಡಳಿಯ ಅಧ್ಯಕ್ಷರ ಜೊತೆ ಬೆಳಗಿನ ಉಪಹಾರ ಸೇವಿಸಿದರು

ಶಿರಾಡಿ ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಸ್ಥಳೀಯರ ಅಭಿಪ್ರಾಯ ಕೇಂದ್ರಕ್ಕೆ ತಿಳಿಸುತ್ತೇನೆ

ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಇಂದು  ಭೇಟಿ ನೀಡಿದರು.

ಆಸ್ಪತ್ರೆಗೆ ತೆರಳಿ ಹುಣಸೂರು ಮಂಜುನಾಥ್‌ರ ತಂದೆಯ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿ, ಮಾಜಿ ಶಾಸಕ ಹುಣಸೂರು ಮಂಜುನಾಥ್‌ ಅವರ ತಂದೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ವಯನಾಡಿಗೆ 10 ಲಕ್ಷ ರೂ. ನೀಡಿದಕ್ಕೆ ತಯ್ನಾಡಿನಲ್ಲಿ ಟ್ರೋಲ್ ಆಗುತ್ತಿರುವ ರಶ್ಮಿಕಾ

ವಯನಾಡಿನ  ಭೂಕುಸಿತಕ್ಕೆ ಸಿ ಎಂ ಪರಿಹಾರ ನಿಧಿಗೆ 10 ಲಕ್ಷ  ರೂಪಾಯಿ ಹಣವನ್ನು ದೇಣಿಗೆ ನೀಡಿದ ರಶ್ಶಿಕ ಮಂದಣ್ಣ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.