2024-09-19 04:30:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಟನ್‌ ತಿಂದು ಮಲಗಿದ ಒಂದೇ ಕುಟುಂಬದ ನಾಲ್ವರ ಸಾವು

 ಮಟನ್​ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಮೃತಪಟ್ಟಿರುವ ಘಟನೆ  ಗುರುವಾರ ರಾತ್ರಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.

ನೆರೆಹಾನಿ ಪ್ರದೇಶಗಳಿಗೆ ಸಚಿವ ಗುಂಡೂರಾವ್, ರಮಾನಾಥ ರೈ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ, ಸಾಕಷ್ಟು ಹಾನಿ ಉಂಟಾಗಿದೆ.

ಕೊಡಗಿನಲ್ಲಿ ಗುಡ್ಡ ಕುಸಿತ ತಡೆ‌ ಕ್ರಮಕ್ಕೆ 100 ಕೋಟಿ ರೂ. ಸಿಎಂ ಮಂಜೂರು : ಕೃಷ್ಣಭೈರೇಗೌಡ

ಮಡಕೇರಿಯ ಸುತ್ತ ಮುತ್ತಲಿನ ಗುಡ್ಡ ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರೂ. ಮಂಜೂರು ಮಾಡಿದ್ದಾರೆ.

94 ನೇ ಜನ್ಮದಿನದಂದು ವ್ಯಸನಮುಕ್ತ ದಿನಾಚರಣೆಯನ್ನು ಆಚರಿಸಿಕೊಂಡ ಡಾ.ಮಹಾಂತ ಶ್ರೀಗಳು

ಚಿತ್ತರಗಿ ಸಂಸ್ಥಾನ ಮಠದ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಡಾ.ಮಹಾಂತ ಸ್ವಾಮಿಗಳ 94 ನೇ ಜನ್ಮ ದಿನವನ್ನು ಆಗಷ್ಟ 1 ರಂದು ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್ಲಿನಲ್ಲಿ ಬಹಳ ಆಚರಿಸಲಾಯಿತು

ಮನೆ ಮೇಲೆ ಕುಸಿದ ಗುಡ್ಡ: ಕೂದಲೆಳೆ ಅಂತರದಲ್ಲಿ ಪಾರಾದ ಮನೆ ಮಂದಿ

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ (Karnataka Rain) ನಿಲ್ಲುವಂತೆ ಕಾಣುತ್ತಿಲ್ಲ. ವರುಣಾರ್ಭಟಕ್ಕೆ ಮನೆಯ ಮೇಲೆ ಭೂ ಕುಸಿತ ಉಂಟಾಗಿದೆ.

ನೆರೆಪೀಡಿತ ಪ್ರದೇಶಕ್ಕೆ ಆರ್. ಅಶೋಕ್ ಭೇಟಿ

ನೇರೆ ಪೀಡಿತ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್  ಭೇಟಿ ನೀಡಿ ಪರಿಶೀಲಿಸಿದರು.