2024-09-19 04:50:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆಗೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ

ಹಿಂದಿ ದಿವಸ್ ಆಚರಣೆ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರ ಇದೆ. ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಎಂದು ಕರವೇ ಆರೋಪಿಸಿದೆ.

ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅಕ್ರಮ ಸಂಬಂಧಕ್ಕೆ ಅಡ್ಡಿ: ತಾಯಿಯನ್ನೇ ಕೊಂದಳು ಪಾಪಿ

ಪ್ರಿಯಕರನೊಂದಿಗೆ ಸೇರಿದ ಗೃಹಿಣಿಯೊಬ್ಬಳು ತನ್ನ ಸ್ವಂತ ತಾಯಿಯನ್ನೇ ಕೊಂದು ಹಾಕಿರುವ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಹೊಂಗಸಂದ್ರದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದೆ

ಬರದ ನಾಡಲ್ಲಿ ಡ್ರ್ಯಾಗನ್‌ಫ್ರೂಟ್​ ಬೆಳೆದ ಫಾರ್ಮಾಸಿಸ್ಟ್‌

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಬಾಧಿತರಾಗಿದ್ದಾರೆ. ಇಂತಹ ಹವಾಮಾನ ವೈಪರೀತ್ಯಗಳ ನಡುವೆಯೂ ಬರದ ಬಸವನಾಡಿನಲ್ಲಿ ಡ್ರ್ಯಾಗನ್​ ಫ್ರೂಟ್​​​ ಬೆಳೆದು ರೈತನೋರ್ವ ಯಶಸ್ವಿಯಾಗಿದ್ದಾರೆ.

ಟಿಕೆಟ್​ಗಾಗಿ ಬೊಮ್ಮಾಯಿ ಪುತ್ರ ಸೇರಿ 57 ಆಕಾಂಕ್ಷಿಗಳಿಂದ ಅರ್ಜಿ

ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್​ ನಿವಾಸದ ಸಭಾಭವನದಲ್ಲಿ ಶುಕ್ರವಾರ ಸಂಘಟನಾತ್ಮಕ ಸಭೆ ನಡೆಯಿತು. ಸಭೆಗೂ ಮುನ್ನ ಬಿಜೆಪಿ ವೀಕ್ಷಕರು ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿದರು.

50 ಗ್ರಾಮ ಪಂಚಾಯತ್​ಗಳಲ್ಲಿ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಸೌರ ಬೀದಿ ದೀಪ ಅಳವಡಿಕೆ

ರಾಜ್ಯದ 50 ಗ್ರಾಮ ಪಂಚಾಯತ್​ಗಳಲ್ಲಿ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ಸೋಲಾರ್‌ ಬೀದಿ ದೀಪ ಅಳವಡಿಸುವ 'ಹೊಂಬೆಳಕು' ಯೋಜನೆ ಜಾರಿಗೆ ತರಲಾಗಿದೆ.