2024-09-19 04:52:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆಗಸ್ಟ್ 6ರಿಂದ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭ

ನಾಗಸಂದ್ರದಿಂದ ಮಾದಾವರವರೆಗಿನ ಗ್ರೀನ್ ಲೈನ್ ವಿಸ್ತರಣೆಗೆ ನಮ್ಮ ಮೆಟ್ರೋ ಆಗಸ್ಟ್ 6 ರಿಂದ ಪ್ರಾಯೋಗಿಕ ಚಾಲನೆಯನ್ನು ಪ್ರಾರಂಭಿಸಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದವರಿಗೆ ಬಸ್ಕಿ ಹೊಡೆಸಿದ ಪೊಲೀಸರು !

ಕಳ್ಳ ಮಾರ್ಗದ ಮೂಲಕ ಜಲಪಾತದ ಮೇಲೆ ತೆರಳಿ ಹುಚ್ಚಾಟ ಮೆರೆಯುತ್ತಿದ್ದ ಯುವಕರು ಪೊಲೀಸರ ಕೈಗೆ ಲಾಕ್‌ ಆಗಿದ್ದಾರೆ. ಹೀಗೆ ಸಿಕ್ಕಿ ಬಿದ್ದ ಯುವಕರಿಗೆ ಪೊಲೀಸರು ಬಸ್ಕಿ ಹೊಡೆಸಿ ಶಿಕ್ಷೆ ಕೊಟ್ಟಿದ್ದಾರೆ

ಕೊಡಗಿನಲ್ಲಿ ಭಾರಿ ಮಳೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಿದ್ದು , ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲವೆಡೆ ಗುಡ್ಡ ಕುಸಿತ ಆಗಿ, ಅವಘಡಗಳು ಸಂಭವಿಸಿವೆ.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ  ಬಸ್​ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಿಸಿದೆ.

ಬಾವನನ್ನೇ ಕೊಲೆ ಮಾಡಲು ಯತ್ನಿಸಿದ ಬಾಮೈದ !

ಅಕ್ಕನಿಗೆ ಕಿರುಕುಳ ಕೊಟ್ಟ ಹಿನ್ನಲೆ ರೊಚ್ಚಿಗೆದ್ದ ಬಾಮೈದ, ಭಾವನಿಗೆ ಡೀಸೆಲ್‌ ಹಾಕಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.

ಹುಲ್ಲು ಕತ್ತರಿಸುತರುವಾಗ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವು!

ತುಮಕೂರು: ಹುಲ್ಲು ಕತ್ತರಿಸಲು ಹೋದಾಗ ಬೃಹತ್ ಗಾತ್ರದ ಹೆಬ್ಬಾವಿನಿಂದ ವ್ಯಕ್ತಿ ಪಾರಾದ ಘಟನೆ ತುಮಕೂರು ತಾಲೂಕಿನ ಮಾಜಾರ್ ಅಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ.