2024-09-19 05:05:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಫಲಕ: ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತರಾಟೆ

ನ್ಯಾಯಾಲಯದ ಆದೇಶಗಳನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ  ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್  ಭೋಪಾಲ್ನಲ್ಲಿ ಆರೋಪಿ ಅಭಿಷೇಕ್ ಅರೆಸ್ಟ್

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್ನಲ್ಲಿ ಬಂಧಿಸಿದ್ದಾರೆ.

ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂದಗಂಗಾ, ವೇದಗಂಗಾ, ಘಟಪ್ರಭಾ ನದಿ ಉಕ್ಕಿ ಹರಿತ್ತಿದ್ದು ನದಿ ಪಾತ್ರದ ಜನರು ತತ್ತರಿಸಿ ಹೋಗಿದ್ದಾರೆ.

ಮನೆಗೆ ಮಳೆ ನೀರು ನುಗ್ಗಿ ಜಾರಿ ಬಿದ್ದ ವೃದ್ಧೆ ಸಾವು

ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ನಡೆದಿದೆ.

ಜುಲೈ29ರಿಂದ ಪೀಣ್ಯ ಫ್ಲೈ ಓವರ್ ಮೇಲೆ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ

ಲೈ 29ರಿಂದ ಪೀಣ್ಯ ಫ್ಲೈಓವರ್‌ ಮೇಲೆ ಭಾರಿ ವಾಹನ ಸೇರಿ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಪ್ರತಿ ಶುಕ್ರವಾರ ಮಾತ್ರ ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.