2024-09-19 04:59:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಳೆಗೆ ಪೊಲೀಸ್ ಠಾಣೆ ಸೋರಿಕೆ: ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಗ್ರಾಮಸ್ಥರಿಂದ ಮನವಿ

ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರಗೆರೆಯಲ್ಲಿರುವ ಹೊರ ಪೊಲೀಸ್ ಠಾಣೆಯು ಮಳೆಯಿಂದ ಸೋರುತ್ತಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗೋಡೆಗಳೆಲ್ಲ ಬಿರುಕು ಬಿಟ್ಟಿದ್ದು, ಅಲ್ಲಲ್ಲಿ ಸೋರುತ್ತಿದೆ.

ಪೂರ್ವಲಿಂಗ ಪತ್ತೆ & ಬ್ರೂಣ ಹತ್ಯೆ ಪ್ರಕರಣ: ಕೇಂದ್ರ ಆರೋಗ್ಯ ಇಲಾಖೆ ದಿಢೀರ್ ದಾಳಿ, ಆಸ್ಪತ್ರೆಯ ಸ್ಕ್ಯಾನಿಂಗ್‌ ಕೋಣೆ ಸೀಜ್‌ ! 

ಪ್ರಖಾಸಗಿ ಆಸ್ಪತ್ರೆಗಳ ಮೇಲೆ ಇಂದು (ಜುಲೈ 25)ರಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ತಂಡ ದಿಢೀರ್‌ ದಾಳಿ ನಡೆಸಿದೆ.

ನೇರೆ ಭೀತಿಯಿಂದ ಏರೆಡು ದಿನ ಶಾಲೆ ಕಾಲೇಗುಗಳಿಗೆ ರಜೆ

ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಯಲ್ಲಿ ಕೃಷ್ಣ, ಘಟಪ್ರಭಾ ನದಿಗಳು ಮೀತಿ ಮೀರಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಚಿಕ್ಕೋಡಿ ಹಾಗೂ ನಿಪ್ಪಾಣಿ ಭಾಗಗಳಲ್ಲಿ ನೆರೆಯ ಭೀತಿ ಉಂಟಾಗಿದೆ.

ಪ್ರಿಯತಮೆಯನ್ನೇ ಕತ್ತು ಹಿಸಿಕಿ ಕೊಲೆ ಮಾಡಿದ ಯುವ

ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಗುಂಡಿನ ದಾಳಿ ; ವ್ಯಕ್ತಿ ಸಾವು

ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಮೃತಪಟ್ಟ ವ್ಯಕ್ತಿ.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 2 ವರ್ಷಗಳಲ್ಲಿ ಭರ್ತಿ ಮಾಡುತ್ತೇವೆ: ದಿನೇಶ್‌ ಗುಂಡುರಾವ್‌

ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಹೀಗಾಗಿ 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ತಿಳಿಸಿದರು.