2024-09-19 05:02:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಿ ಕೆ ಶಿವಕುಮಾರ್ ಬೇಟಿ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷೀ

ಪರಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರ ಬಿಡುಗಡೆಗೆ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀ ಅವರು ಕಾನೂನು ಹೋರಾಟವನ್ನ ನಡೆಸುತ್ತಿದ್ದರೆ.

ಲಾರಿ ಚಾಸ್ಸಿ ಬಳಸಿ ಗ್ರಾಮಸ್ಥರಿಗೆ  ಸೇತುವೆ ನಿರ್ಮಿಸಿಕೊಟ್ಟ ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಯಡಮೊಗೆಯಲ್ಲಿ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ.

ಪತ್ನಿಯಾ ಪ್ರಿಯಕರನನ್ನು ಕೊಂದ ಪತಿ..!

ಪತ್ನಿಯ ಅಕ್ರಮ ಸಂಭದದ ವಿಚಾರ ತಿಳಿದ ಪತಿ ಪತ್ನಿಯಾ ಪಿಯಕರನ್ನು ಕೊಲೆ ಮಾಡಿರುವ ಘಟನೆ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ಘಟನೆ ನಡೆದಿದೆ.  

ಇಡಿ ಅಧಿಕಾರಿಗಳ ವಿರುದ್ಧದ FIRಗೆ ಹೈಕೋರ್ಟ್ ತಡೆ

ವಾಲ್ಮೀಕಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗಳು ಒತ್ತಡ ಹೇರಿದ ಆರೋಪದ ಮೇಲೆ ಇಡಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕೋರ್ಟ್ ತಡೆ ನೀಡಿದೆ.

ನಮ್ಮ ಕುಂಬದ ವಿರುದ್ಧ ಷಡ್ಯಂತ್ರ  ನಡೆದಿದೆ : ಸೂರಜ್‌ ರೇವಣ್ಣ

ಷರತ್ತು ಬದ್ಧ ಜಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜೈಲಿನ ಮುಂಭಾಗದಲ್ಲಿ ಸುದ್ದಿಗಾರೂಂದಿಗೆ ಮಾತನಾಡಿದರು.

ಒಬ್ಬಳ ಜೊತೆ ಮದುವೆ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಪ್ರಶ್ನೆ ಮಾಡಿದ ಪತ್ನಿಗೆ ಚಾಕುವಿನಿಂದ ಇರಿದ 

‘ನೇತ್ರಾವತಿ’ ಕನ್ನಡ ಸೀರಿಯಲ್ನಲ್ಲಿ ನಟಿಸುತ್ತಿದ್ದ ಸನ್ನಿ ಮಹಿಪಾಲ್ ಒಂದು ಮದುವೆ ಆಗಿ ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಆರೋಪ ಕೇಳಿ ಬಂದಿದೆ.