2024-09-19 04:38:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ED ವಿರುದ್ಧ ಕಾಂಗ್ರೆಸ್ ಶಾಸಕರ ಪ್ರತಿಭಟನೆ

ED ಅಧಿಕಾರಿಗಳ ವರ್ತನೆ ವಿರೋಧಿಸಿ ಕಾಂಗ್ರೆಸ್ ಶಾಸಕರು ಇಂದು ಪ್ರತಿಭಟನೆಗೆ ನಡೆಸುತ್ತಿದ್ದಾರೆ.

ಬೈಕ್ ಸವಾರರ ಮೇಲೆ ಮರ ಬಿದ್ದು ಇಬ್ಬರು ಸಾವು

ಬೈಕ್ ಸವಾರರ ಮೇಲೆ ಮರ ಬಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿಯ ಹಿರೇಕೆರೂರಿನಲ್ಲಿ ನಡೆದಿದೆ.

ಬೆಂಗಳೂರು ವಿಭಜನೆಗೆ ಸಮ್ಮತಿ : ಮಹಾನಗರವನ್ನು ವಿಭಜಿಸುವ ಮಹತ್ವದ ತೀರ್ಮಾನವನ್ನು

ಮಹಾನಗರವನ್ನು ವಿಭಜಿಸುವ ಮಹತ್ವದ ತೀರ್ಮಾನವನ್ನುರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

8 ದಿನಗಳ ಬಳಿಕ ಮಹಿಳೆಯ ಮೃತದೇಹ ಪತ್ತೆ : ಶಿರೂರು

ಅಂಕೋಲಾದ ಶಿರೂರಿನಲ್ಲಿ ಇತ್ತೀಚಿಗೆ ಸಂಭವಿಸಿದ್ದ ಗುಡ್ಡಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ ಸಣ್ಣಿ ಹನುಮಂತ ಗೌಡ (57) ಎಂಬ ಮಹಿಳೆಯ ಶವ 8 ದಿನಗಳ ಬಳಿಕ ದೊರೆತಿದೆ.

ಪರ್ಕಳ ಪರಿಸರದಲ್ಲಿ ಮತ್ತೆ ಆಫ್ರಿಕನ್ ಮಾದರಿಯ ಬಸವನ ಹುಳು ಪತ್ತೆ

ಪರ್ಕಳ ಪರಿಸರದಲ್ಲಿ ಪರಿಸರದಲ್ಲಿ ಮತ್ತೆ ಆಫ್ರಿಕನ್ ಮಾದರಿಯ ಬಸವನ ಹುಳು ಕಾಣಿಸಿಕೊಳ್ಳುತ್ತಿವೆ.

ಮನೆ ಊಟಕ್ಕೆ ಅನುಮತಿ ಕೋರಿ ದರ್ಶನ್ ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಜೈಲಿನಲ್ಲಿರುವ ನಟ ದರ್ಶನ್‌ ಅವರು ಮನೆ ಊಟಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕೋರ್ಟ್​ ಜುಲೈ 25ಕ್ಕೆ ಕಾಯ್ದಿರಿಸಿದೆ.