2024-09-19 04:38:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗೀಸರ್‌ ಗ್ಯಾಸ್‌ ಸೋರಿಕೆ: ತಾಯಿ ಮಗ ಸಾವು

ಬಾತ್‌ರೂಮ್‌ನಲ್ಲಿ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ತಾಯಿ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ನಿನ್ನೆ (ಜುಲೈ 21) ಜಿಲ್ಲೆಯ ಮಾಗಡಿಯ ಜ್ಯೋತಿ ನಗರದಲ್ಲಿ ನಡೆದಿದೆ.

ನಾಗೇಂದ್ರ ಬೆನ್ನಲ್ಲೇ ಆರೋಪಿ ಸತ್ಯನಾರಾಯಣ ವರ್ಮಾ ED ಕಸ್ಟಡಿಗೆ

ವಾಲ್ಮೀಕಿ ಹಗರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸತ್ಯನಾರಾಯಣ ವರ್ಮಾ ಕಸ್ಟಡಿಗೆ.

SSLC ವಿದ್ಯಾರ್ಥಿ ಆತ್ಮಹತ್ಯೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಮನೆಯಲ್ಲಿ ಮಫ್ಲರ್‌ನಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.

ಮುಖ್ಯಮಂತ್ರಿಯವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ

ಸಿದ್ದರಾಮಯ್ಯ ಅವರು ಜಿಲ್ಲೆಯ ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.

ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು ಸರ್ಕಾರದ ವಿರುದ್ಧ ಗುಡುಗಿ ಸಭಾತ್ಯಾಗ ಮಾಡಿದ ಬಿಜೆಪಿ.

ಎರಡು ದಿನಗಳ ವಿರಾಮದ ಬಳಿಕ ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಮತ್ತೆ ಪುನರಾರಂಭಗೊಂಡಿದೆ.

ಮಾದಕ ವಸ್ತುಗಳ ಜಾಲ ಭೇಧಿಸಿದ ಪೊಲೀಸರು

ಮಾದಕ ವಸ್ತುಗಳ ಮಾರಟ ಮಾಡುತ್ತಿದ್ದ 11 ಜನರನ್ನು  ಅವಳಿನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ.