2024-09-19 05:01:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮದ್ದು ಕಟ್ಟುವಾಗ ಸ್ಫೋಟ: ವ್ಯಕ್ತಿ ಸಜೀವ ದಹನ

ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ.

ನಮ್ಮ ಸರ್ಕಾರ ಇದ್ದಾಗ ವಿಪಕ್ಷದಲ್ಲಿದ್ದು ಏನ್ ಮಾಡಿದ್ರಿ ಸಿಎಂ ಸಿದ್ದು ಹಗರಣಗಳ ಅಸ್ತ್ರಕ್ಕೆ ಆರ್.ಅಶೋಕ್ ತಿರುಗೇಟು

ಮುಡಾ, ವಾಲ್ಮೀಕಿ ಹಗರಣ ಅಸ್ತ್ರ ಹಿಡಿದು ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ನಿನ್ನೆ ಸದನದಲ್ಲೇ ಹಗರಣಗಳ ಪಟ್ಟಿ ಹಿಡಿದು ತಿರುಗೇಟು.

ದರ್ಶನ್ ಜೊತೆ ಜೈಲು ಸೇರಿದ್ದ 4ನೇ ಆರೋಪಿ ರಘು ತಾಯಿ ನಿಧನ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸಹಚರ 4ನೇ ಆರೋಪಿಯಾಗಿರುವ ರಘು ಅವರ ತಾಯಿ ನಿಧನರಾಗಿದ್ದಾರೆ.

ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆದ ಖತರ್ನಾಕ್ ಕಳ್ಳರು

ಖಾಸಗಿ ಬಸ್ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ದ್ವಿಚಕ್ರ ವಾಹನಕ್ಕೆ ನಾಯಿಯ ಮೃತದೇಹ ಕಟ್ಟಿ ಎಳೆದೊಯ್ದ ವ್ಯಕ್ತಿ

ನಾಯಿಯ ಮೃತದೇಹವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ವ್ಯಕ್ತಿಯೋರ್ವ ಎಳೆದೊಯ್ದಿರುವ ಘಟನೆ ಕಾಪು ತಾಲೂಕಿನ  ಶಿರ್ವ ಪೇಟೆಯಲ್ಲಿ ನಡೆದಿದೆ.

ಶಿಕ್ಷಣ ಸಂಸ್ಥೆಗಳಿಗೆ BBMP ನೋಟಿಸ್‌ !

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ನೀಡಿದೆ.