2024-09-19 05:00:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಂದಾಯ ಸಚಿವ ಡಿಸಿ ಗಳೊಂದಿಗೆ ವೀಡಿಯೋ ಕಾನ್ಫರೆನ್ಸ್

ಕಂದಾಯ ಸಚಿವರಾದ ಕೃಷ್ಣಬೈರೇಗೌಡರವರು ಮಲೆನಾಡು ಕಾರಾವಳಿ, ಪಶ್ಚಿಮಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಿದರು.

ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ

ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.

ಗಾಳಿಮಳೆಗೆ ಕುಸಿದ ಮನೆ ಪ್ರಾಣಾಪಾಯದಿಂದ ಪಾರಾದ 6 ಜನ

 ತಡರಾತ್ರಿ ಮಳೆ ಜೊತೆ ಬಿರುಗಾಳಿ ಬೀಸಿದ ಪರಿಣಾಮ ಮನೆಯೊಂದು ಹಠಾತ್‌ ಕುಸಿದು ಬಿದ್ದಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ನಡೆದಿದೆ.

ಜೋ ಬೈಡನ್ ಅವರ ಆರೋಗ್ಯದಲ್ಲಿ ಎರುಪೇರು ಆದ ಕಾರಣ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಫರ್ಧಿಸುವುದು ಅನುಮಾನ 

ಅಧ್ಯಕ್ಷ ಜೋ ಬೈಡನ್ ಇದೇ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಫರ್ಧಿಸಲು ಸಿದ್ಧರಾಗಿದ್ದಾರೆ. ಆದರೆ ಅವರ ಆರೋಗ್ಯ ಹದಗೆಡುತ್ತಿದೆ.

ಮದ್ಯ ಮತ್ತಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿ ಪ್ರಾಣ ಕಳೆದುಕೊಂಡ ಯುವಕರು

ರೈಲ್ವೆ ಟ್ರ್ಯಾಕ್ ಮೇಲೆ ಮದ್ಯಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೈಗೆ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ

ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಜಾತಿ/ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘ ಬೃಹತ್ ಪ್ರತಿಭಟನೆ ಮಾಡಿದ್ದಾರೆ.