2024-09-19 05:04:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುಡ್ಡ ಕುಸಿತ, ತಪ್ಪಿದ ಅನಾಹುತ: ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ

ಕಳೆದ ಮೂರು ದಿನಗಳಿಂದ ಭೋರ್ಗರೆದು ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ತಾಲೂಕು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಅನ್ನದಾತನಿಗೆ ಅವಮಾನ ಮಾಡಿದ್ದ ಜಿ.ಟಿ ಮಾಲ್ ವಿರುದ್ದ ಎಫ್ಐಆರ್ ದಾಖಲು

ರೈತರೊಬ್ಬರನ್ನು ಪಂಚೆ ಧರಿಸಿ ಕಾರಣ ಜಿ.ಟಿ ಮಾಲ್‌ ಒಳಗೆ ಬಿಡದೆ ಅವಮಾನ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಲ್ ವಿರುದ್ಧ ಕೆಪಿ ಅಗ್ರಹಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ ; ಇಂದು KRS ಡ್ಯಾಂ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ ಹೇಚ್ಚಳವಾಗಿದೆ.

ಇಂದು ಕೋರ್ಟ್ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು ಮತ್ತೆ ಜೈಲೇ ಗತಿನಾ?

ಇಂದಿಗೆ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಮತ್ತೆ ದರ್ಶನ್ಗೆ ಜೈಲು ವಾಸ ಮುಂದುವರೆಯುವ ಸಾಧ್ಯತೆ ಇದೆ ಎಂದು ಕೇಳಿಬರುತ್ತಿದೆ.

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್.ಡಿ ರೇವಣ್ಣ  ಐಸಿಯುನಲ್ಲಿ ಚಿಕಿತ್ಸೆ

ಹಾಸನದ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಮಾಜಿಸಚಿವ ಎಚ್.ಡಿ.ರೇವಣ್ಣ ಜಾರಿ ಬಿದ್ದಿದ್ದಾರೆ.

 ಘಟಪ್ರಭಾ ನದಿಯಲ್ಲಿ ಬಲೆಗೆ ಬಿದ್ದ ಬೃಹತ್ ಗಾತ್ರದ ಮೀನು

ಘಟಪ್ರಭಾ ನದಿಗೆ ನೀರಿನ ಹರಿವು ಹೆಚ್ಚಾದ ಕಾರಣ ಬೃಹತ್ ಗಾತ್ರದ ಮೀನು ಮೀನುಗಾರರ ಬಲೆಗೆ ಬಿದ್ದಿದ್ದು, ಸ್ಥಳೀಯರು ಆಶ್ಚರ್ಯ ಚಕಿತರಾಗಿದ್ದಾರೆ.