2024-09-19 05:05:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿಕ್ಕತಿರುಪತಿ ದೇವಸ್ಥಾನ ಹುಂಡಿ ಎಣಿಕೆ: ನಗದು ಹಾಗು ಚಿನ್ನ, ಬೆಳ್ಳಿ ಸಂಗ್ರಹ

ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಬುಧುವಾರ ಹುಂಡಿ ಎಣಿಕೆಯನ್ನು ಮಾಡಲಾಯಿತು

ಮುಡಾ ಅಕ್ರಮವನ್ನು ಖಂಡಿಸಿ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ !

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ.

ಡೆಂಗ್ಯೂ ಪರೀಕ್ಷೆ: ಬೆಂಗಳೂರಿನ ಲ್ಯಾಬ್‌ಗಳಲ್ಲಿ 10 ಪಟ್ಟು ದರ ವಸೂಲಿ

ಡೆಂಗ್ಯೂ ಪರೀಕ್ಷೆಗೆ ದರ ನಿಗದಿಪಡಿಸಲಾಗಿದ್ದರೂ ಬೆಂಗಳೂರು ನಗರದಾದ್ಯಂತ ಅನೇಕ ಲ್ಯಾಬ್‌ಗಳು ನಿಗದಿತ ದರಕ್ಕಿಂತ 2ರಿಂದ 10 ಪಟ್ಟು ಹೆಚ್ಚು ಶುಲ್ಕ ವಿಧಿಸುತ್ತಿರುವುದು ಬೆಳಕಿಗೆ ಬಂದಿದೆ. 

ಪರಾರಿಯಾಗಲು ಯತ್ನಿಸಿದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರು ಶೂಟೌಟ್

ನಗರದಲ್ಲಿ ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಖತರ್ನಾಕ್ ಚಡ್ಡಿ ಗ್ಯಾಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ. 

ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಶಿಕ್ಷಕ ಅಂದರ್

ಶಾಲೆಯ ಹೆಣ್ಣುಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ

ಜಲಪಾತದಲ್ಲಿ ಯುವಕರ ಹುಚ್ಚಾಟ: ಚಡ್ಡಿಯಲ್ಲೇ ಓಡಿಸಿದ ಪೊಲೀಸರು

ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲೇ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ.