2024-09-19 04:43:42

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಾಲಕನ ಮೇಲೆ ಬೀದಿನಾಯಿ ದಾಳಿ

ಅಂಗಡಿಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.

ಎರಡು ಕಾರು ಡಿಕ್ಕಿ 3 ಮಂದಿ ಸಾವು

ಎರಡು ಕಾರುಗಳು ಪರಸ್ಪತ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಯನ್ ಸಫಾರಿ ಬಳಿ ನಡೆದಿದೆ.

ದನ ಸಾಗಾಟ ಮಾಡುತ್ತಿದ್ದ 5 ಆರೋಪಿಗಳ ಬಂಧನ !

ನಗರದಲ್ಲಿ ಬಸವಣ್ಣನ ಪೂಜೆ ಮಾಡುವ ಮಣ್ಣೆತ್ತಿನ ಅಮವಾಸ್ಯೆ ದಿನದಂದು ಅಕ್ರಮ ಗೋ ಸಾಗಾಟ ಮಾಡುತ್ತಿರುವವರನ್ನು ಶ್ರೀರಾಮ ಸೇನೆ ತಡೆದಿದೆ.

ವೇತನ ಪರಿಷ್ಕರಣೆ ಸದ್ಯದಲ್ಲಿ ಅಸಾಧ್ಯ? 29 ಕ್ಕೆ ಸರ್ಕಾರಿ ನೌಕರರ ಮುಷ್ಕರ !

ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ತಡ ರಾತ್ರಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ

ಕೊಡಗು - ಮೈಸೂರು ಗಡಿಯಲ್ಲಿ ಆನೆ ಚೌಕೂರು ಬಳಿ ಕಾಡಾನೆಯೊಂದು ಕಳೆದ ರಾತ್ರಿ ಲಾರಿ ತಡೆದು ಮನಸೋ ಇಚ್ಚೆ ತರಕಾರಿ ಭಕ್ಷಿಸಿದೆ.

ಬಿ.ಎಸ್ ಯಡಿಯೂರಪ್ಪಗೆ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.