2024-09-19 04:33:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಡಾ ಅಕ್ರಮ ಆರೋಪ ತನಿಖೆ ಸಿಬಿಐಗೆ ವಹಿಸಲ್ಲ: ಡಾ.ಜಿ ಪರಮೇಶ್ವರ್

ಮುಡಾ ಅಕ್ರಮ ಆರೋಪ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

15 ದಿನದಲ್ಲೆ 9 ಸೆತುವೆಗಳು ನೆಲಕ್ಕುರಿಳಿವೆ !

ಭಾರೀ ಮಳೆಯಿಂದಾಗಿ 15 ದಿನಗಳಲ್ಲಿಯೇ ಒಂಭತ್ತು ಸೇತುವೆ ಕುಸಿದ ವರದಿಯಾಗಿದ್ದು, ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದೆ.

ಹೊಸ ಕಾನೂನು ಬಂದ ಮೊದಲ ದಿನವೇ ರಾಜ್ಯದಲ್ಲಿ 39 ಪ್ರಕರಣ ದಾಖಲು !

ದೇಶಾದ್ಯಂತ ಜುಲೈ 1 ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿದ್ದು ಬೆಂಗಳೂರಿನಲ್ಲಿ ಮೊದಲ ದಿನವೇ ಒಟ್ಟು 39 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಮಣ್ಣು ಕುಸಿದು ಕಾರ್ಮಿಕ ಸಾವು: ಕಟ್ಟಡ ಕಾಮಗಾರಿ ಸ್ಥಗಿತ

ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಅಮೆರಿಕ ಹೊರಡುವ ಮುನ್ನ ಯುವ ಪತ್ನಿ ಹೇಳಿದ್ದೇನು? ಡಿವೋರ್ಸ್ ಕಥೆ ಏನಾಯ್ತು?

ನಟ ಯುವರಾಜ್‌ ಕುಮಾರ್‌ ಪತ್ನಿ ಮೇಲೆ ಮಾಡಿದ ಆರೋಪಕ್ಕೆ ಪತ್ನಿ ಶ್ರೀದೇವಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಕ್ರಿಶ್ಚಿಯನ್‌ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ಗೆ ಅಧ್ಯಕ್ಷ, ನಿರ್ದೇಶಕರ ನೇಮಕ: ಐವನ್‌ ಡಿಸೋಜ

ರಾಜ್ಯ ಸರ್ಕಾರದಿಂದ ಕೆಲವೇ ದಿನಗಳಲ್ಲಿ ನೂತನ ಅಧ್ಯಕ್ಷ, ನಿರ್ದೇಶಕರನ್ನು ನೇಮಕ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ತಿಳಿಸಿದ್ದಾರೆ.