2024-09-19 05:00:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತಲೆಯೆತ್ತಿರುವ ಅನಧಿಕೃತ ಕಾಲೇಜುಗಳು

ಅನುಮತಿ ಪಡೆಯದೆ ಅನಧಿಕೃತವಾಗಿ ಕಾಲೇಜುಗಳು ನಗರದಲ್ಲಿ ತಲೆ ಎತ್ತುತಿವೆ. ಅನುಮತಿ ಇಲ್ಲದಿದ್ದರು ಸಹ ಕಾಲೇಜು ಹೆಸರಿನಲ್ಲಿ ಬೋರ್ಡ್‌ಗಳನ್ನು ಹಾಕಿಕೊಂಡು ಕಾಲೇಜಿಗೆ ಅಡ್ಮಿಷನ್ ಪ್ರಾರಂಭ ಮಾಡಿದ್ದಾರೆ

ಪ್ರಜ್ವಲ್ ಭೇಟಿಯಾಗಲು ಹೋಗುವುದಿಲ್ಲ: ಹೆಚ್.ಡಿರೇವಣ್ಣ

ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣರನ್ನು ನೋಡಲು ತಂದೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿಗೆ ಹೋಗುವುದಿಲ್ಲವೆಂದು ಅವರೇ ಹೇಳಿದ್ದಾರೆ.

MUDA ಹಗರಣದ ದಾಖಲೆ ಬಹಿರಂಗ ಪಡಿಸುತ್ತೇನೆ: ಶಾಸಕ ಶ್ರೀವತ್ಸ ಸ್ಫೋಟಕ ಹೇಳಿಕೆ

MUDAದಲ್ಲಿ 2500 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ, ನನ್ನ ಬಳಿ ಎಲ್ಲಾ ದಾಖಲೆ ಇದೆ ಅದನ್ನು ಬಹಿರಂಗ ಪಡಿಸ್ತೇನೆ ಎಂದು ಮೈಸೂರು ಶಾಸಕ ಶ್ರೀವತ್ಸ ಗಂಭೀರ ಆರೋಪ ಮಾಡಿದ್ದಾರೆ.

ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಜಿಲ್ಲಾ ಕೋರ್ಟ್ ಆವರಣದಲ್ಲೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನೂರಾರು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಹಿರಿಯ ಪೊಲೀಸ್ ಅಧಿಕಾರಿ

ಹಿರಿಯ ಪೊಲೀಸ್ ಸಿಬ್ಬಂದಿ ASI ಲೊಕೇಶಪ್ಪ ಅವರು ನೂರಾರು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾಗಿದ್ದಾರೆ.

ಬಾಡಿಗಾರ್ಡ್ಸ್‌ ಇಟ್ಟು ರೀಲ್ಸ್‌ ಮಾಡುತ್ತಿದ್ದ ಅರುಣ್ ಕಟಾರೆ ಜೈಲು ಪಾಲು. 

ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡುತ್ತಿದ್ದ ರೀಲ್ಸ್‌ ಸ್ಟಾರ್‌ ಅರುಣ್ ಕಟಾರೆ ಇದೀಗ ಜೈಲು.