2024-09-19 04:53:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪ್ರಾಪ್ತ ಗರ್ಭಿಣಿ ಹೊಟ್ಟೆ ನೋವಿನಿಂದ ಸಾವು

ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಹೊಟ್ಟೆನೋವಿನಿಂದ ಸಾವನ್ನಪ್ಪಿರುವ ಘಟನೆ ನಗರದ ಸಬ್‌ ಅರ್ಬನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಆಂಬ್ಯುಲೆನ್ಸ್‌ ಮತ್ತು ಬೈಕ್‌ ಡಿಕ್ಕಿ: ಮೂವರ ಸಾವು

ಆಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ.

ಮಲೆ ಮಾದಪ್ಪನ‌ ಹುಂಡಿ ಎಣಿಕೆ: ಕೋಟಿ-ಕೋಟಿ ನಗದು ಮತ್ತು ಚಿನ್ನಾಭರಣ ಸಂಗ್ರಹ

ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಭಾರೀ ಮಳೆಗೆ ವೃದ್ದೆ ಸಾವು

ಭಾರೀ ಮಳೆಯಿಂದ ಹಳೆಯ ಕಟ್ಟಡದ ಗೋಡೆ ನೆನೆದು ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಅಸ್ನೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರವ ತೊರ್ಲೆಬಾಗ ಮಜಿರೆಯಲ್ಲಿ ನಡೆದಿದೆ.

ಮಳೆಗೆ ವೃದ್ಧೆ ಸಾವು

ಭಾರೀ ಮಳೆಯಿಂದ ಹಳೆಯ ಕಟ್ಟಡದ ಗೋಡೆ ನೆನೆದು ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಅಸ್ನೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರವ ತೊರ್ಲೆಬಾಗ ಮಜಿರೆಯಲ್ಲಿ ನಡೆದಿದೆ.

ಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಗೆಲುವು 

ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.